Karnataka Weather: ಇಂದು ಬಿಸಿಲು ಹೆಚ್ಚಾಗಲಿದೆ, ಆದರೆ ಇಲ್ಲಿದೆ ಟ್ವಿಸ್ಟ್

Krishnaveni K
ಮಂಗಳವಾರ, 17 ಫೆಬ್ರವರಿ 2026 (08:38 IST)
ಬೆಂಗಳೂರು: ರಾಜ್ಯಾದ್ಯಂತ ಈಗ ಬಿಸಿಲಿನ ಬೇಗೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದರ ನಡುವೆಯೂ ಹವಾಮಾನದಲ್ಲಿ ಇಂದು ಒಂದು ಬದಲಾವಣೆ ಕಂಡುಬರಲಿದೆ. ಇಂದಿನ ಹವಾಮಾನ ವರದಿ ಇಲ್ಲಿದೆ.
 

ರಾಜ್ಯದಲ್ಲಿ ಈಗ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದೆ. ಹಗಲು ವಿಪರೀತ ಬಿಸಿಲಿನ ಝಳ ಕಂಡುಬರುತ್ತಿದೆ. ಮಧ್ಯಾಹ್ನದ ವೇಳೆಗೆ ಹೊರಗೆ ಕಾಲಿಡಲೂ ಆಗದಷ್ಟು ಬಿಸಿಲಿರುತ್ತದೆ. ಹಾಗಿದ್ದರೂ ಇನ್ನೂ ಚಳಿ ಕಡಿಮೆಯಾಗಿಲ್ಲ ಎನ್ನುವುದೇ ವಿಶೇಷ.

ಇಂದು ರಾಜ್ಯದ ಗರಿಷ್ಠ ತಾಪಮಾನ ಸರಾಸರಿ 30 ಡಿಗ್ರಿಯಿರಲಿದೆ. ಹಗಲು ವಿಪರೀತ ಬಿಸಿಲು ಕಂಡುಬರುವುದು. ನಿನ್ನೆಗೆ ಹೋಲಿಸಿದರೆ ಇಂದು ಮತ್ತಷ್ಟು ಶುಭ್ರ ಆಕಾಶವಿರಲಿದೆ. ಹಾಗಿದ್ದರೂ ಇಂದು ಕನಿಷ್ಠ ತಾಪಮಾನ ಸರಾಸರಿ 16 ಡಿಗ್ರಿಯಷ್ಟಿರಲಿದ್ದು ಇದರಿಂದಾಗಿ ಚಳಿಯೂ ತೀವ್ರವಾಗಿರಲಿದೆ ಎನ್ನುವುದೇ ಇಂದಿನ ಹವಾಮಾನದಲ್ಲಿ ಟ್ವಿಸ್ಟ್.

ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಇನ್ನಷ್ಟು ತೀವ್ರವಾಗಲಿದೆ. ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ತಲುಪಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿಯಷ್ಟಿರಲಿದೆ. ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿಯಷ್ಟಾಗಲಿದೆ. ಆದರೆ ಕೋಲಾರದಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿಯಷ್ಟಿರಲಿದ್ದು ಕನಿಷ್ಠ ತಾಪಮಾನ 15 ಡಿಗ್ರಿಗೆ ಇಳಿಕೆಯಾಗಲಿದೆ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿಗೆ ಏರಿಕೆಯಾಗಲಿದೆ. ಮುಂದಿನ ದಿನಗಳಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರವೂ ರಾಜ್ಯದಲ್ಲಿ ಮಳೆಯಿರುತ್ತಾ, ವಾರದ ಹವಾಮಾನ ವರದಿ ಇಲ್ಲಿದೆ

ನೀಟ್‌ ಪ್ರಶ್ನೆ ಪತ್ರಿಕೆ ಅಕ್ರಮ: ಆರ್‌ಎಸ್‌ಎಸ್‌, ಬಿಜೆಪಿ ಕೈವಾಡವೆಂದ ಪ್ರಿಯಾಂಕ್ ಖರ್ಗೆ

ಸರ್ಕಾರ ಸ್ಥಿರವಾಗಿದ್ದು, ಆಡಳಿತದಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಈಶ್ವರ್ ಖಂಡ್ರೆ

ಸತೀಶನ್‌ ಪ್ರಮಾಣ ವಚನ: ಮಲ್ಲಿಕಾರ್ಜುನ್ ಖರ್ಗೆ, ರಾಹುಲ್‌ ಭಾಗಿ, ವಿಜಯ್‌ ಕೂಡಾ ಭಾಗಿಯಾಗುವ ಸಾಧ್ಯತೆ

ಬಹುಶಃ ಕಮಲ್ ಹಾಸನ್ ಸಿಎಂ ಆಗಿದ್ದರೆ ಅಸೂಯೆ ಪಡುತ್ತಿದ್ದೆ: ವಿಜಯ್ ಬಗ್ಗೆ ಅಸೂಯೆಗೆ ಸ್ಪಷ್ಟನೆ ಕೊಟ್ಟ ನಟ ರಜನಿಕಾಂತ್‌

ಮುಂದಿನ ಸುದ್ದಿ
Show comments