Webdunia - Bharat's app for daily news and videos

Install App

ಕರ್ನಾಟಕ ಹವಾಮಾನ: ಇಂದಿನಿಂದ ತಾಪಮಾನದಲ್ಲಿ ಈ ಬದಲಾವಣೆ ನಿರೀಕ್ಷಿಸಿ

Krishnaveni K
ಮಂಗಳವಾರ, 28 ಜನವರಿ 2025 (08:41 IST)
ಬೆಂಗಳೂರು: ಕರ್ನಾಟಕದ ಹವಾಮಾನ ಇದೀಗ ದಿನ ದಿನಕ್ಕೂ ವ್ಯತ್ಯಾಸವಾಗುತ್ತಿದ್ದು ಇಂದಿನಿಂದ ವಾತಾವರಣದಲ್ಲಿ ಈ ಸಣ್ಣ ಬದಲಾವಣೆಯನ್ನು ನಿರೀಕ್ಷಿಸಬಹುದಾಗಿದೆ.

ರಾಜ್ಯದಲ್ಲಿ ಕಳೆದ ವಾರವಿಡೀ ವಿಪರೀತ ಚಳಿಯ ವಾತಾವರಣವಿತ್ತು. ಉತ್ತರ ಒಳನಾಡಿನಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿತ್ತು. ಆದರೆ ಈ ವಾರಂತ್ಯದಲ್ಲಿ ವಾತಾವರಣದಲ್ಲಿ ಸಣ್ಣ ಬದಲಾವಣೆಯನ್ನು ಗಮನಿಸಬಹುದಾಗಿದೆ.

ಇಂದಿನಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಸಣ್ಣ ಮಟ್ಟಿಗೆ ಏರಿಕೆ ಕಂಡುಬರಲಿದೆ. ಇದುವರೆಗೆ 16 ಡಿಗ್ರಿಯವರೆಗೆ ಕನಿಷ್ಠ ತಾಪಮಾನವಿತ್ತು. ಆದರೆ ಇಂದಿನಿಂದ ನಿಧಾನವಾಗಿ ತಾಪಮಾನದಲ್ಲಿ ಒಂದು ಎರಡು ಡಿಗ್ರಿ ಸೆಲ್ಶಿಯಸ್ ನಷ್ಟು ವ್ಯತ್ಯಾಸ ಕಂಡುಬರಲಿದೆ.

ಗರಿಷ್ಠ ತಾಪಮಾನ 28 ಡಿಗ್ರಿಯವರೆಗೆ ತಲುಪಲಿದ್ದು, ಕನಿಷ್ಠ ತಾಪಮಾನ 18 ರಿಂದ 19 ಡಿಗ್ರಿಯವರೆಗೆ ಏರಿಕೆಯಾಗಲಿದೆ. ಹೀಗಾಗಿ ಚಳಿಯ ಪ್ರಮಾಣ ಕೊಂಚ ಇಳಿಕೆಯಾಗಲಿದೆ ಎನ್ನಬಹುದು. ಉಳಿದಂತೆ ವಾರಂತ್ಯಕ್ಕೆ ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಣ್ಣ ಮಳೆಯಾದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments