Daily Horoscope

Karnataka Weather: ಇಂದಿನಿಂದ ಹವಾಮಾನದಲ್ಲಿ ಈ ಮಹತ್ವದ ಬದಲಾವಣೆ ತಪ್ಪದೇ ಗಮನಿಸಿ

Krishnaveni K
ಗುರುವಾರ, 31 ಜುಲೈ 2025 (08:46 IST)

ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಭಾರೀ ಮಳೆಯಾಗಿತ್ತು. ಆದರೆ ಇಂದಿನಿಂದ ರಾಜ್ಯದ ಹವಾಮಾನದಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಇಲ್ಲಿದೆ ಹವಾಮಾನ ವರದಿ.

ಹವಾಮಾನ ವರದಿ ಪ್ರಕಾರ ನಿನ್ನೆಯವರೆಗೆ ರಾಜ್ಯಾದ್ಯಂತ ಜುಲೈ 29 ರವರೆಗೆ ಭಾರೀ ಮಳೆಯಾಗಲಿದೆ ಎಂದಿತ್ತು. ಅದರಂತೆ ನಿನ್ನೆಯವರೆಗೂ ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಕಡೆ ಮಳೆಯಾಗುತ್ತಿತ್ತು. ಆದರೆ ಇಂದಿನಿಂದ ಆಗಸ್ಟ್ ಎರಡನೇ ವಾರದವರೆಗೂ ಮಳೆಯ ಅಬ್ಬರ ತಕ್ಕ ಮಟ್ಟಿಗೆ ಕಡಿಮೆಯಾಗಲಿದೆ.

ಆದರೂ ಕರಾವಳಿ ಸೇರಿದಂತೆ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಇಂದಿನಿಂದ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಕಳೆದ ಎರಡು ದಿನಗಳಿಂದ ಇಲ್ಲಿ ಮೋಡಕವಿದ ವಾತಾವರಣವಿತ್ತು.

ಉಳಿದಂತೆ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ತುಮಕೂರು, ಬಾಗಲಕೋಟೆ, ವಿಜಯಪುರ, ಕಲಬುರಗಿ, ಹಾವೇರಿ, ಕೊಪ್ಪಳ, ಹುಬ್ಬಳ್ಳಿ, ಧಾರವಾಡ, ಶಿವಮೊಗ್ಗ, ಉತ್ತರ ಕನ್ನಡ, ಗದಗ, ದಾವಣಗೆರೆ ಜಿಲ್ಲೆಗಳಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments