Webdunia - Bharat's app for daily news and videos

Install App

Karnataka Weather: ಹವಾಮಾನ ವರದಿ ಸುಳ್ಳಾಗಿಲ್ಲ, ರಾಜ್ಯದ ಈ ಭಾಗದಲ್ಲಿ ಮಳೆ

Krishnaveni K
ಮಂಗಳವಾರ, 25 ಫೆಬ್ರವರಿ 2025 (10:22 IST)
ಬೆಂಗಳೂರು: ಕರ್ನಾಟಕದಲ್ಲಿ ತೀವ್ರ ಬಿಸಿಲಿನ ತಾಪದ ನಡುವೆಯೂ ಮಳೆಯಾಗುವ ಬಗ್ಗೆ ಹವಾಮಾನ ವರದಿಗಳು ಹೇಳಿದ್ದವು. ಅದು ಸುಳ್ಳಾಗಲಿಲ್ಲ. ರಾಜ್ಯದ ಈ ಭಾಗದಲ್ಲಿ ನಿನ್ನೆ ಮಳೆಯಾಗಿತ್ತು.

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿರುವ ಹಿನ್ನಲೆಯಲ್ಲಿ ಕರ್ನಾಟಕದ ಕೆಲವೆಡೆ ಮಳೆಯಾಗಬಹುದು ಎಂದು ಹವಾಮಾನ ವರದಿಗಳು ಈಗಾಗಲೇ ಹೇಳಿದ್ದವು. ಅದು ಕೊನೆಗೂ ಸುಳ್ಳಾಗಲಿಲ್ಲ. ಕರ್ನಾಟಕದ ಕೆಲವು ಕಡೆ ತೀವ್ರ ಮಳೆಯಾಗದೇ ಇದ್ದರೂ ತುಂತುರು ಮಳೆಯಾಗಿದೆ.

ಗೇರುಸೊಪ್ಪದಲ್ಲಿ ನಿನ್ನೆ ಸಣ್ಣ ಮಟ್ಟಿನ ಮಳೆಯಾಗಿರುವ ವರದಿಗಳಾಗಿವೆ. ಅದರ ಹೊರತಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪ ಮಟ್ಟಿಗೆ ಮೋಡ ಕವಿದ ವಾತಾವರಣವಿತ್ತು. ಉಳಿದಂತೆ ಒಣ ಹವೆ ಮುಂದುವರಿದಿದೆ.

ಕರ್ನಾಟಕದ ಕರಾವಳಿಯಲ್ಲಿ ತಾಪಮಾನ ಈಗ 34-35 ಡಿಗ್ರಿಯಷ್ಟಿತ್ತು. ಇಂದೂ ಕೂಡಾ ಅದೇ ತಾಪಮಾನ ಮುಂದುವರಿಯಲಿದೆ. ಹಾಗಿದ್ದರೂ ಚಂಡಮಾರುತದ ಪರಿಣಾಮ ಈ ಜಿಲ್ಲೆಗಳಲ್ಲಿ ಸ್ವಲ್ಪ ಹನಿ ಮಳೆಯಾದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments