Webdunia - Bharat's app for daily news and videos

Install App

Karnataka Weather: ಬಿಸಿಲು, ಸೆಖೆ ತಡೆಯಲಾಗುತ್ತಿಲ್ಲ, ಈ ವರ್ಷ ಮಳೆಗಾಲ ಯಾವಾಗ ಶುರು ನೋಡಿ

Krishnaveni K
ಗುರುವಾರ, 10 ಏಪ್ರಿಲ್ 2025 (12:41 IST)
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ವಿಪರೀತ ಬಿಸಿಲು, ಸೆಖೆಯಿಂದ ಜನ ಹೈರಾಣಾಗಿದ್ದಾರೆ. ಈ ವರ್ಷ ಮಳೆಗಾಲ ಯಾವಾಗ ಶುರುವಾಗುತ್ತದೆ ಇಲ್ಲಿದೆ ನೋಡಿ ವಿವರ.

ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಹಾಗಿದ್ದರೂ ತಾಪಮಾನವೇನೂ ಕಡಿಮೆಯಿಲ್ಲ. ಈಗಾಗಲೇ ಹವಾಮಾನ ವರದಿಗಳು ಈ ಬಾರಿ ಉತ್ತಮ ಮಳೆಯಾಗಲಿದೆ ಎಂದು ಸೂಚನೆ ನೀಡಿವೆ.

ಹವಾಮಾನ ಮೂಲಗಳ ಪ್ರಕಾರ ಈ ಬಾರಿ ಬೇಗನೇ ಮುಂಗಾರು ಆಗಮನವಾಗಲಿದೆ. ಮೇ ಆರಂಭದಿಂದಲೇ ಮಳೆ ಶುರುವಾಗಲಿದೆ. ಆದರೆ ಸರಿಯಾಗಿ ಮುಂಗಾರು ಮಳೆ ಮೇ ಕೊನೆಯ ವಾರದಲ್ಲಿ ಅಂದರೆ ಮೇ 25 ರ ಬಳಿಕ ಆಗಮಿಸಲಿದೆ ಎಂದು ತಿಳಿದುಬಂದಿದೆ.

ಈ ಬಾರಿ ಮೇಯಿಂದ ಅಕ್ಟೋಬರ್ ವರೆಗೂ ಉತ್ತಮ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಜೊತೆಗೆ ನೆರೆ ಭೀತಿಯೂ ಇದೆ ಎಂದು ಹವಾಮಾನ ವರದಿಗಳು ಈಗಾಗಲೇ ಎಚ್ಚರಿಕೆ ನೀಡಿವೆ. ಆದರೆ ಅದಕ್ಕೆ ಮೊದಲು ಈಗ ತಾಪಮಾನ ಏರಿಕೆಯ ಪರಿಣಾಮವನ್ನು ಎದುರಿಸಲೇಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments