Webdunia - Bharat's app for daily news and videos

Install App

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

Krishnaveni K
ಮಂಗಳವಾರ, 9 ಡಿಸೆಂಬರ್ 2025 (08:46 IST)
ಬೆಂಗಳೂರು: ರಾಜ್ಯದಲ್ಲಿ ಈಗ ಮಳೆ ಕಡಿಮೆಯಾಗಿದ್ದು, ಚಳಿಗಾಲದ ವಾತಾವರಣ ಕಂಡುಬರುತ್ತಿದೆ. ಇಂದು ಯಾವ ಜಿಲ್ಲೆಗಳಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ತಲುಪಲಿದೆ ಇಲ್ಲಿದೆ ಹವಾಮಾನ ವರದಿ.

ಕಳೆದ ವಾರವೇನೋ ಸೈಕ್ಲೋನ್ ದೆಸೆಯಿಂದ ರಾಜ್ಯದಲ್ಲಿ ಮಳೆಯಾಗಿತ್ತು. ಆದರೆ ಈ ವಾರ ಮಳೆ ಸಾಧ್ಯತೆ ಕಡಿಮೆ. ಆದರೆ ಮೋಡ ಕವಿದ ವಾತಾವರಣ ಮತ್ತು ವಿಪರೀತ ಚಳಿಯ ಸೂಚನೆಯಿದೆ. ಇಂದೂ ಬಹುತೇಕ ಜಿಲ್ಲೆಗಳಲ್ಲಿ ವಿಪರೀತ ಚಳಿಯಿರಲಿದೆ.

ಚಿಕ್ಕಮಗಳೂರು, ಕೊಡಗಿ, ಹಾಸನ, ಚಿಕ್ಕಬಳ್ಳಾಪುರ, ದೊಡ್ಡ ಬಳ್ಳಾಪುರ, ಗದಗ, ಬೀದರ್, ನಲ್ಲಿ ಇಂದು ಕನಿಷ್ಠ ತಾಪಮಾನ 14 ರಿಂದ 13 ಡಿಗ್ರಿಯಷ್ಟಾಗಲಿದೆ. ಮಂಡ್ಯ, ಮೈಸೂರು, ಹಾಸನ, ಬೆಂಗಳೂರು, ಚಾಮರಾಜನಗರ, ರಾಮನಗರ, ಚಿತ್ರದುರ್ಗ, ಹಾವೇರಿ, ರಾಯಚೂರು, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ವಿಜಯಪುರ, ಯಾದಗಿರಿ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 15 ರಿಂದ 17 ಡಿಗ್ರಿಯಷ್ಟಿರಲಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 22 ಡಿಗ್ರಿಯಷ್ಟು ದಾಖಲಾಗುವ ಸಾಧ್ಯತೆಯಿದೆ. ವಾರಂತ್ಯವಾಗುತ್ತಿದ್ದಂತೇ ತಾಪಮಾನದಲ್ಲಿ ಇನ್ನಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಸೂಚಿಸುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ಗಲಾಟೆಗೆ ಕರುನಾಡು ಬಂದ್ ಆಗುತ್ತಾ, ಇಂದು ನಿರ್ಧಾರ

ಹೋಗಿ ಬರ್ತೀನಿ ಒಡತಿ... ಸಾಯುವ ಕೆಲವೇ ಕ್ಷಣ ಮೊದಲು ಬೆಕ್ಕು ಮಾಡಿದ ಕೆಲಸ ನಿಜಕ್ಕೂ ಶಾಕಿಂಗ್ Video

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಮುಂದಿನ ಸುದ್ದಿ
Show comments