Webdunia - Bharat's app for daily news and videos

Install App

Karnataka Weather: ಶೀತ ಅಲೆಯ ಎಚ್ಚರಿಕೆ, ಈ ಜಿಲ್ಲೆಗಳಲ್ಲಿ ಇಂದು ವಿಪರೀತ ಚಳಿ

Krishnaveni K
ಬುಧವಾರ, 24 ಡಿಸೆಂಬರ್ 2025 (08:50 IST)
ಬೆಂಗಳೂರು: ಕರ್ನಾಟಕದಲ್ಲಿ ಈಗ ವಿಪರೀತ ಚಳಿಯ ವಾತಾವರಣ ಕಂಡುಬರುತ್ತಿದೆ. ಅದರಲ್ಲೂ ಈ ಕೆಲವು ಜಿಲ್ಲೆಗಳಿಗೆ ಶೀತ ಅಲೆಯ ಎಚ್ಚರಿಕೆ ನೀಡಲಾಗಿದ್ದು ವಿಪರೀತ ಚಳಿಯಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಹುತೇಕ ಮೋಡ ಕವಿದ ವಾತಾವರಣವಿರುತ್ತದೆ. ಅಪರೂಪಕ್ಕೆ ಬಿಸಿಲು ಕಂಡುಬರುತ್ತಿದೆ. ಬೆಳಿಗ್ಗೆ ದಟ್ಟ ಮಂಜು ಮುಸುಕಿದ ವಾತಾವರಣವಿರುತ್ತದೆ. ಇಂದೂ ಅದೇ ಹವಾಮಾನ ಮುಂದುವರಿಯಲಿದೆ. ಇಂದು ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 16 ಡಿಗ್ರಿಯಷ್ಟು ದಾಖಲಾಗುವವ ಸಾಧ್ಯತೆಯಿದೆ.

ಇನ್ನು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಶೀತ ಅಲೆಯ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ಬೀದರ್, ಕಲಬುರಗಿ, ವಿಜಯಪುರ ವಿಪರೀತ ಚಳಿಯಿರಲಿದೆ ಎಂದು ವರದಿಗಳು ಹೇಳುತ್ತಿವೆ. ಹೀಗಾಗಿ ಜನರಿಗೆ ಸಂಜೆ ಮತ್ತು ಬೆಳಗ್ಗಿನ ಜಾವ ಮನೆಯಿಂದ ಹೊರಗೆ ಬಾರದೇ ಇರುವುದು ಉತ್ತಮ ಎಂದು ಸೂಚಿಸಲಾಗಿದೆ.

ಇನ್ನು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಕೋಲಾರ, ತುಮಕೂರು ಮೊದಲಾದ ಜಿಲ್ಲೆಗಳಲ್ಲೂ ವಿಪರೀತ ಚಳಿ ಕಂಡುಬರುವುದು. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 26 ಡಿಗ್ರಿಯಷ್ಟಿರಲಿದೆ. ಕನಿಷ್ಠ ತಾಪಮಾನ 16 ಡಿಗ್ರಿಯಷ್ಟಿರಲಿದೆ ಎಂದು ವರದಿಗಳು ಹೇಳುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video,ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಕಾವೇರಿ‌ ಕಿಚ್ಚಿನ ನಡುವೆ ಕರಾವಳಿಯಲ್ಲಿ ಭಾರೀ ಮಳೆ, ತೋಟಕ್ಕೆ ನುಗ್ಗಿದ ನೀರು, Video

ಮದುವೆ ವಾರ್ಷಿಕೋತ್ಸವಕ್ಕೆ ಪತ್ನಿ ಕೊಟ್ಟ ಗಿಫ್ಟ್‌ಗೆ ಕಣ್ಣೀರು ಹಾಕಿದ ಪತಿ, ಮನಗೆದ್ದ Video

ಹೀರೋ ರೀತಿ ಪೋಸ್....ಪತ್ನಿ ಶಿವ ಶ್ರೀ ಬರ್ತ್ ಡೇಗೆ ತೇಜಸ್ವಿ ಸೂರ್ಯ ರೊಮ್ಯಾಂಟಿಕ್ ವಿಶ್

ಮುಂದಿನ ಸುದ್ದಿ
Show comments