Karnataka Weather: ಇಂದು ಚಳಿ ಮತ್ತಷ್ಟು ಹೆಚ್ಚಾಗಲಿದೆ ಎಚ್ಚರ

Krishnaveni K
ಮಂಗಳವಾರ, 20 ಜನವರಿ 2026 (08:49 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ವಾರ ಚಳಿ ಕೊಂಚ ಕಡಿಮೆಯಾಗಿತ್ತು. ಆದರೆ ಈ ವಾರ ಮತ್ತೆ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ವರದಿಗಳು ಎಚ್ಚರಿಸಿವೆ.

ಕಳೆದ ವಾರ ವಾಯುಭಾರ ಕುಸಿತದ ಪರಿಣಾಮ ಮಳೆಯಾಗಿತ್ತು. ವಾರಂತ್ಯಕ್ಕೆ ಚಳಿ ಕೊಂಚ ಕಡಿಮೆಯಾಗಿತ್ತು. ಆದರೆ ಈ ವಾರದ ಆರಂಭದಿಂದಲೂ ಮತ್ತೆ ಚಳಿ, ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ.

ಹವಾಮಾನ ವರದಿಗಳ ಪ್ರಕಾರ ನಿನ್ನೆಗೆ ಹೋಲಿಸಿದರೆ ಇಂದು ಚಳಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಇಂದು ಗರಿಷ್ಠ ತಾಪಮಾನ 27 ಡಿಗ್ರಿಯಷ್ಟಿರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿಗೆ ಕುಸಿಯಲಿದೆ ಎಂದು ವರದಿಗಳು ಹೇಳುತ್ತಿವೆ.

ಚಿಕ್ಕಮಗಳೂರು, ಕೊಡಗು, ಹಾಸನ, ಕೋಲಾರ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 13-14 ಡಿಗ್ರಿಯಷ್ಟಿರಲಿದ್ದು ತೀವ್ರ ಚಳಿ ಕಂಡುಬರಲಿದೆ. ಉಳಿದಂತೆ ಬೆಂಗಳೂರು, ತುಮಕೂರು, ಮೈಸೂರು, ಶಿವಮೊಗ್ಗ ಮೊದಲಾದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 16 ಡಿಗ್ರಿಯಷ್ಟಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೂಗುಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ನಿಧನಕ್ಕೆ ಸಿಎಂ ಡಿಕೆ ಶಿವಕುಮಾರ್ ಕಂಬನಿ

ಕೇರಳದ ವಯನಾಡಿನಲ್ಲಿ ಭೂಕುಸಿತ, ಒಬ್ಬ ಸಾವು 7ಮಂದಿಗೆ ಗಾಯ

ಕೊಚ್ಚಿ ಹೋಗುವ ನೀರಿದ್ದರು ನದಿಗಿಳಿದ ವ್ಯಕ್ತಿಗೆ ಬಿತ್ತು ಬಿಸಿಯೇಟು, Video

ಮುಂಬೈ ಭಾರೀ ಮಳೆಗೆ ಬನಾರಸ್ ರೈಲು ನಿಲ್ದಾಣದಲ್ಲಿ ಏನಾಯ್ತು ನೋಡಿ, Video

ಮಧ್ಯರಸ್ತೆಯಲ್ಲೇ ಕಾರನ್ನು ತಡೆದು ಹಿಗ್ಗಾಮುಗ್ಗಾ ಹೊಡೆದ ಯುವಕರ ಗುಂಪು ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments