Webdunia - Bharat's app for daily news and videos

Install App

ಇಂದು ಕೂಡ ಆರ್.ಟಿ.ನಗರ ಠಾಣೆಗೆ ಹಾಜರಾದ ಕಾರ್ತಿಕ್ ಗೌಡ

Webdunia
ಸೋಮವಾರ, 15 ಸೆಪ್ಟಂಬರ್ 2014 (11:44 IST)
ಮೈತ್ರೇಯಿ ವಿರುದ್ಧ ವಂಚನೆ ಆರೋಪ ಎದುರಿಸುತ್ತಿರುವ ಕಾರ್ತಿಕ್ ಗೌಡ ಇಂದು ಕೂಡ ಆರ್.ಟಿ.ನಗರ ಪೊಲೀಸ್ ಠಾಣೆಗೆ  ಮತ್ತೆ ಹಾಜರಾಗಿದ್ದಾರೆ. ಸೆಷನ್ಸ್ ಕೋರ್ಟ್ ಷರತ್ತಿನ ಮೇಲೆ ಅವರು ಹಾಜರಾದರು.

15 ಹಾಗೂ 30ರಂದು ಕಡ್ಡಾಯವಾಗಿ ಠಾಣೆಗೆ ಹಾಜರಾಗುವಂತೆ ಸೆಷನ್ಸ್ ಕೋರ್ಟ್ ಸೂಚಿಸಿದ್ದರಿಂದ ಪ್ರಕರಣದ ತನಿಖಾಧಿಕಾರಿ ಎದುರು ಕಾರ್ತಿಕ್ ಗೌಡ ಹಾಜರಾದರು. ಎಸಿಪಿ ಓಂಕಾರಯ್ಯ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.

ಈ ವೇಳೆಗೆ ಮಾತನಾಡಿದ ಕಾರ್ತಿಕ್ ವಿಚಾರಣೆ ನ್ಯಾಯಾಲಯದಲ್ಲಿದ್ದು, ತಮ್ಮ ವಿರುದ್ಧ ಸುಳ್ಳು ಕೇಸ್ ಹಾಕಲಾಗಿದೆ. ಅದರ ಬಗ್ಗೆ ನಾನು ಏನೂ ಮಾತನಾಡಲ್ಲ ಎಂದು ಕಾರ್ತಿಕ್ ಗೌಡ ಪತ್ರಕರ್ತರಿಗೆ ತಿಳಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments