Webdunia - Bharat's app for daily news and videos

Install App

ಕಾರ್ತಿಕ್ ವಂಚನೆ ಪ್ರಕರಣ: ಬಿಜೆಪಿ ಮುಖಂಡರ ಗೊಂದಲಕಾರಿ ಹೇಳಿಕೆ

Webdunia
ಬುಧವಾರ, 10 ಸೆಪ್ಟಂಬರ್ 2014 (14:50 IST)
ಡಿ.ವಿ. ಸದಾನಂದ ಗೌಡರ ಪುತ್ರ ಕಾರ್ತಿಕ್ ಗೌಡರ ವಂಚನೆ ವಂಚನೆ ಪ್ರಕರಣದ ಬಗ್ಗೆ ಬಿಜೆಪಿ ಮುಖಂಡರು ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿದ್ದು, ಬಿಜೆಪಿಗೆ ಮುಜುಗರವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

ಆದರೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಬಿಎಸ್‌ವೈ ಈ ಘಟನೆಯಿಂದ ಬಿಜೆಪಿಗೆ ಮುಜುಗರವಾಗಿದೆ ಎಂದು ಹೇಳಿದ್ದು, ಇವರ ಹೇಳಿಕೆಗಳು ದ್ವಂದ್ವದಿಂದ ಕೂಡಿವೆ.
ಇದು ಡಿ.ವಿ. ಸದಾನಂದಗೌಡರ ಕುಟುಂಬದ ವಿಷಯವಾಗಿದ್ದು, ರಾಜ್ಯ ಬಿಜೆಪಿಗೆ ಯಾವುದೇ ಮುಖಭಂಗವಾಗಿಲ್ಲ ಎಂದು ಪ್ರಹ್ಲಾದ್ ಜೋಷಿ ಹೇಳಿದರು.

ಈ ಬಗ್ಗೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ವರದಿ ಕೇಳಿಲ್ಲ ಎಂದೂ ಅವರು ಹೇಳಿದರು. ಅಮಿತ್ ಷಾ ಅವರು ಈ ಕುರಿತು ಸದಾನಂದ ಗೌಡರನ್ನು ಪ್ರಶ್ನಿಸಿದ್ದಾರೆ ಎಂದು ವರದಿಯಾಗಿತ್ತು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments