Webdunia - Bharat's app for daily news and videos

Install App

ಫಲಿಸಿತು ಕರುನಾಡ ಜನರ ಪ್ರಾರ್ಥನೆ: ಬೋರ್‌ವೆಲ್‌ನಿಂದ ಯಶಸ್ವಿಯಾಗಿ ಬಾಲಕನ ರಕ್ಷಣೆ

Sampriya
ಗುರುವಾರ, 4 ಏಪ್ರಿಲ್ 2024 (14:01 IST)
Photo Courtesy X
ವಿಜಾಯಪುರ:  ಸತತ 20 ಗಂಟೆಗಳ ಕಾರ್ಯಚರಣೆ ನಂತರ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ  ಮಗುವನ್ನು ಸುರಕ್ಷಿತವಾಗಿ ಹೊರತೆಗೆಯಲಾಯಿತು. ಈ ಮೂಲಕ ಕೋಟ್ಯಾಂತರ ಮಂದಿಯ ಪ್ರಾರ್ಥನೆ ಫಲಿಸಿತು.

ಸದ್ಯ ಮಗುವಿನ ಆರೋಗ್ಯ ತಪಾಸಣೆಗೆ ಮಂಡಿ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.  ತಾಯಿ ಪೂಜಾ ಕೂಡಾ ಮಗುವಿನ ಜತೆ ಆಸ್ಪತ್ರೆಗೆ ತೆರಳಿದ್ದಾರೆ.

ನಿನ್ನೆ ಸಂಜೆ ಆಟವಾಡುತ್ತಿದ್ದ ಮಗು ತೆರೆದ ಬೋರ್‌ವೆಲ್‌ಗೆ ಬಿದ್ದು ಸಾವು ಬದುಕಿನ ಮಧ್ಯೆ ಹೋರಾಡಿದೆ. ಇಂದು ಬೆಳಗ್ಗೆ ಬೊರ್‌ವೆಲ್‌ಗೆ ಇಳಿಸಿದ ಕ್ಯಾಮೆರಾದಲ್ಲಿ ಮಗು ಕಾಲನ್ನು ಅಲ್ಲಾಡಿಸುತ್ತಿರುವುದು ಕಂಡುಬಂದಿದೆ.

ಅದಲ್ಲದೆ ಬೆಳಿಗ್ಗೆ ಮಗು ಅಳುತ್ತಿರುವುದು ಕೇಳಿಸಿದೆ. ನಿರಂತರ ಶ್ರಮ ಹಾಗು ಕರುನಾಡ ಜನರ ಪ್ರಾರ್ಥನೆಯಿಂದ ಸಾತ್ವಿಕ್‌ನನ್ನು ಇದೀಗ ಸುರಕ್ಷಿತವಾಗಿ ಹೊರತೆಗೆಯಲಾಗಿದೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments