Webdunia - Bharat's app for daily news and videos

Install App

ಕರುನಾಡಿಗೆ 'ಕರ್ನಾಟಕ' ಎಂದು ನಾಮಕರಣವಾಗಿ 50 ವರ್ಷ....!

Webdunia
ಮಂಗಳವಾರ, 31 ಅಕ್ಟೋಬರ್ 2023 (14:46 IST)
ಕರುನಾಡಿಗೆ 50 ವರ್ಷ ಹಿನ್ನೆಲೆಯಲ್ಲಿ  ಕರ್ನಾಟಕ ರಾಜ್ಯೋತ್ಸವ ವಿಶೇಷವಾಗಲಿದೆ.ಈ ಬಾರಿಯ ಕರ್ನಾಟಕ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು  ಸರ್ಕಾರ ನಿರ್ಧಾರ ಮಾಡಿದೆ.ನವೆಂಬರ್ ಒಂದರಂದು ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ದತೆ ಮಾಡಿದ್ದು,ಅದ್ದೂರಿ ರಾಜ್ಯೋತ್ಸವ ಆಚರಣೆಗೆ ಕೈ ಜೋಡಿಸಲು ಸರ್ಕಾರ  ಮನವಿ ಮಾಡಿದೆ.
 
ಮನೆ ಮನೆ ಮೇಲೆ ಕನ್ನಡ ಬಾವುಟವನ್ನು ಹಾರಿಸುವಂತೆ ,ಮನೆ ಮುಂದೆ ಹಳದಿ ಹಾಗೂ ಕೆಂಪು ಬಣ್ಣದ ರಂಗೋಲಿ ಬಿಡಿಸುವಂತೆ,ಮನೆ‌ ಮನೆಗಳಲ್ಲಿ ನಾಡಗೀತೆ ಹಾಡಲು ಸಾರ್ವಜನಿಕರಲ್ಲಿ ಸರ್ಕಾದಿಂದ ಮನವಿ ಮಾಡಿದೆ.ಕರುನಾಡ ಹಬ್ಬವನ್ನು ‌ರಂಗೇರಿಸಲು ಸರ್ಕಾರ ಸಜ್ಜಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments