ಸೆ.22ಕ್ಕೆ ಕಾಶ್ಮೀರ ಯಾನ ಅನಾವರಣ

Webdunia
ಗುರುವಾರ, 20 ಸೆಪ್ಟಂಬರ್ 2018 (19:44 IST)
ಬಳ್ಳಾರಿಯಲ್ಲಿ ಖ್ಯಾತ ಲೇಖಕಿ ಸಹನಾ ವಿಜಯ್ ಕುಮಾರ್ ಅವರ ಕಾಶ್ಮೀರ ಯಾನ ಕಾದಂಬರಿಯ ಲೋಕಾರ್ಪಣೆ ಸೆ.22 ರಂದು ಸಂಜೆ  5-30 ಕ್ಕೆ ಜರುಗಲಿದೆ.

ಈ ಕುರಿತು ಮಾತನಾಡಿದ ಯಾನ ತಂಡದ ಹಿರಿಯ ಸದಸ್ಯ ಶ್ರೀನಾಥ್ ಜೋಷಿ, ಡಾ.ರಾಜ್ ಕುಮಾರ್ ರಸ್ತೆಯ ಬಸವರಾಜೇಶ್ವರಿ ಪಬ್ಲಿಕ್ ಶಾಲೆಯ ಶಾರದಾ ಸಭಾಂಗಣದಲ್ಲಿ ಈ ಕಾರ್ಯಕ್ರಮ ಜರುಗಲಿದೆ. ಜಮ್ಮು ಮತ್ತು ಕಾಶ್ಮೀರ ಅಧ್ಯಯನ ಕೇಂದ್ರದ ರಾಧಾಕೃಷ್ಣ ಹೊಳ್ಳ "ಕಾಶ್ಮೀರ" ಸಮಸ್ಯೆ-ವಾಸ್ತವ-ಪರಿಹಾರದ ಕುರಿತು ಉಪನ್ಯಾಸ ನೀಡಲಿದ್ದಾರೆ. 

ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಿದ್ರು.  ಯಾನ ತಂಡದ ವಿಜಯ್ ಕುಮಾರ್, ಪ್ರದೀಪ್, ರವಿಕುಮಾರ್ ಈ ವೇಳೆ ಇದ್ದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಕ್ಕು ಸ್ಥಾವರದಲ್ಲಿ ಭಾರಿ ಪ್ರಮಾಣದ ಲೋಹ ಹರಿದು 9ಮಂದಿ ಸಾವು, ಹಲವರಿಗೆ ಗಾಯ

ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತನ ಕೈ ತುಂಡಾಗುವ ಮಟ್ಟಿಗೆ ಹಲ್ಲೆ

ಗ್ರ್ಯಾಂಡ್‌ ಮಾಸ್ಟರ್ ಆರ್ ಪ್ರಜ್ಞಾನಂದ್‌ ಜತೆ ಚೆಸ್ ಆಡಿದ ವಿಜಯ್, Video

ಉಪಮುಖ್ಯಮಂತ್ರಿ ಹುದ್ದೆಯನ್ನು ಬಯಸಿದ್ರಾಂತ್ತೆ ಈ ಸಚಿವರು, ಕೊನೆಗೂ ಅಮಾಧಾನ ಹೊರಹಾಕಿದ ಕೈ ನಾಯಕ

ಇಂದಿನಿಂದ ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿ ಹವಾಮಾನದಲ್ಲಿ ವ್ಯತ್ಯಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments