Webdunia - Bharat's app for daily news and videos

Install App

ಸೆ.22ಕ್ಕೆ ಕಾಶ್ಮೀರ ಯಾನ ಅನಾವರಣ

Webdunia
ಗುರುವಾರ, 20 ಸೆಪ್ಟಂಬರ್ 2018 (19:44 IST)
ಬಳ್ಳಾರಿಯಲ್ಲಿ ಖ್ಯಾತ ಲೇಖಕಿ ಸಹನಾ ವಿಜಯ್ ಕುಮಾರ್ ಅವರ ಕಾಶ್ಮೀರ ಯಾನ ಕಾದಂಬರಿಯ ಲೋಕಾರ್ಪಣೆ ಸೆ.22 ರಂದು ಸಂಜೆ  5-30 ಕ್ಕೆ ಜರುಗಲಿದೆ.

ಈ ಕುರಿತು ಮಾತನಾಡಿದ ಯಾನ ತಂಡದ ಹಿರಿಯ ಸದಸ್ಯ ಶ್ರೀನಾಥ್ ಜೋಷಿ, ಡಾ.ರಾಜ್ ಕುಮಾರ್ ರಸ್ತೆಯ ಬಸವರಾಜೇಶ್ವರಿ ಪಬ್ಲಿಕ್ ಶಾಲೆಯ ಶಾರದಾ ಸಭಾಂಗಣದಲ್ಲಿ ಈ ಕಾರ್ಯಕ್ರಮ ಜರುಗಲಿದೆ. ಜಮ್ಮು ಮತ್ತು ಕಾಶ್ಮೀರ ಅಧ್ಯಯನ ಕೇಂದ್ರದ ರಾಧಾಕೃಷ್ಣ ಹೊಳ್ಳ "ಕಾಶ್ಮೀರ" ಸಮಸ್ಯೆ-ವಾಸ್ತವ-ಪರಿಹಾರದ ಕುರಿತು ಉಪನ್ಯಾಸ ನೀಡಲಿದ್ದಾರೆ. 

ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಿದ್ರು.  ಯಾನ ತಂಡದ ವಿಜಯ್ ಕುಮಾರ್, ಪ್ರದೀಪ್, ರವಿಕುಮಾರ್ ಈ ವೇಳೆ ಇದ್ದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments