Webdunia - Bharat's app for daily news and videos

Install App

ಸೆ.22ಕ್ಕೆ ಕಾಶ್ಮೀರ ಯಾನ ಅನಾವರಣ

Webdunia
ಗುರುವಾರ, 20 ಸೆಪ್ಟಂಬರ್ 2018 (19:44 IST)
ಬಳ್ಳಾರಿಯಲ್ಲಿ ಖ್ಯಾತ ಲೇಖಕಿ ಸಹನಾ ವಿಜಯ್ ಕುಮಾರ್ ಅವರ ಕಾಶ್ಮೀರ ಯಾನ ಕಾದಂಬರಿಯ ಲೋಕಾರ್ಪಣೆ ಸೆ.22 ರಂದು ಸಂಜೆ  5-30 ಕ್ಕೆ ಜರುಗಲಿದೆ.

ಈ ಕುರಿತು ಮಾತನಾಡಿದ ಯಾನ ತಂಡದ ಹಿರಿಯ ಸದಸ್ಯ ಶ್ರೀನಾಥ್ ಜೋಷಿ, ಡಾ.ರಾಜ್ ಕುಮಾರ್ ರಸ್ತೆಯ ಬಸವರಾಜೇಶ್ವರಿ ಪಬ್ಲಿಕ್ ಶಾಲೆಯ ಶಾರದಾ ಸಭಾಂಗಣದಲ್ಲಿ ಈ ಕಾರ್ಯಕ್ರಮ ಜರುಗಲಿದೆ. ಜಮ್ಮು ಮತ್ತು ಕಾಶ್ಮೀರ ಅಧ್ಯಯನ ಕೇಂದ್ರದ ರಾಧಾಕೃಷ್ಣ ಹೊಳ್ಳ "ಕಾಶ್ಮೀರ" ಸಮಸ್ಯೆ-ವಾಸ್ತವ-ಪರಿಹಾರದ ಕುರಿತು ಉಪನ್ಯಾಸ ನೀಡಲಿದ್ದಾರೆ. 

ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಿದ್ರು.  ಯಾನ ತಂಡದ ವಿಜಯ್ ಕುಮಾರ್, ಪ್ರದೀಪ್, ರವಿಕುಮಾರ್ ಈ ವೇಳೆ ಇದ್ದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮೋದಿಯೇ ಈಗೀಗ ಡಿಕೆ, ಡಿಕೆ ಎಂದು ಜಪಿಸುತ್ತಿದ್ದಾರೆ, ಹೀಗಿರುವಾಗ ನೀವ್ಯಾಕೆ ಚಿಂತಿಸ್ತೀರಾ

ಕೆಎಫ್‌ಸಿ ಚಿಕನ್ ಪ್ರಿಯರು ಈ ಸುದ್ದಿ ಓದಲೇ ಬೇಕು, ಮಂಗಳೂರಿನ ಮಳಿಗೆಗೆ ಬೀಗ ಬಿದ್ದಿರುವುದೇಕೆ ಗೊತ್ತಾ , Video

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments