Webdunia - Bharat's app for daily news and videos

Install App

ಕಸ್ತೂರು ದೊಡ್ಡಮ್ಮತಾಯಿ ಜಾತ್ರೆ ಸಂಭ್ರಮ

Webdunia
ಭಾನುವಾರ, 13 ಜನವರಿ 2019 (17:37 IST)
ಇತಿಹಾಸ ಪ್ರಸಿದ್ದ ಕಸ್ತೂರು ದೊಡ್ಡಮ್ಮತಾಯಿ ಜಾತ್ರೆ ಅದ್ಧೂರಿಯಾಗಿ ನೆರವೇರಿತು.

ಚಾಮರಾಜನಗರ ತಾಲೂಕಿನ ಕಸ್ತೂರಿನಲ್ಲಿರುವ ದೊಡ್ಡಮ್ಮತಾಯಿ ಮತ್ತು ಮಹದೇಶ್ವರ ದೇವಸ್ಥಾನದಲ್ಲಿ ಬಂಡಿಜಾತ್ರೆ ಬಹಳ ವಿಜೃಂಭಣೆಯಿಂದ ಜರುಗಿತು.

ಸುತ್ತಮುತ್ತಲ 23 ಗ್ರಾಮಗಳಿಗೆ ಪ್ರಮುಖವಾಗಿ ನಡೆಯುವ ಜಾತ್ರಾಮಹೋತ್ಸವ ಇದಾಗಿದೆ. 23 ಗ್ರಾಮಗಳಿಂದಲೂ  ಒಂದೊಂದು ಬಂಡಿ ಜಾತ್ರಾ ಸ್ಥಳಕ್ಕೆ ಆಗಮಿಸುತ್ತದೆ. 

ಬಂಡಿ ಜಾತ್ರಾ ಸ್ಥಳಕ್ಕೆ ಹೊರಡುವ ಮುನ್ನ, ಹರಕೆ ಹೊತ್ತವರು ಬಂಡಿಗೆ ಇಡುಗಾಯಿಯನ್ನ ಹೊಡೆಯುತ್ತಾರೆ. ಇದರಿಂದ ತಮ್ಮ ಇಷ್ಠಾರ್ಥ ಸಿದ್ಧಿಯಾಗುತ್ತದೆ ಎಂಬುದು ಭಕ್ತರ  ನಂಬಿಕೆಯಾಗಿದೆ.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments