Webdunia - Bharat's app for daily news and videos

Install App

ಕಸ್ತೂರು ದೊಡ್ಡಮ್ಮತಾಯಿ ಜಾತ್ರೆ ಸಂಭ್ರಮ

Webdunia
ಭಾನುವಾರ, 13 ಜನವರಿ 2019 (17:37 IST)
ಇತಿಹಾಸ ಪ್ರಸಿದ್ದ ಕಸ್ತೂರು ದೊಡ್ಡಮ್ಮತಾಯಿ ಜಾತ್ರೆ ಅದ್ಧೂರಿಯಾಗಿ ನೆರವೇರಿತು.

ಚಾಮರಾಜನಗರ ತಾಲೂಕಿನ ಕಸ್ತೂರಿನಲ್ಲಿರುವ ದೊಡ್ಡಮ್ಮತಾಯಿ ಮತ್ತು ಮಹದೇಶ್ವರ ದೇವಸ್ಥಾನದಲ್ಲಿ ಬಂಡಿಜಾತ್ರೆ ಬಹಳ ವಿಜೃಂಭಣೆಯಿಂದ ಜರುಗಿತು.

ಸುತ್ತಮುತ್ತಲ 23 ಗ್ರಾಮಗಳಿಗೆ ಪ್ರಮುಖವಾಗಿ ನಡೆಯುವ ಜಾತ್ರಾಮಹೋತ್ಸವ ಇದಾಗಿದೆ. 23 ಗ್ರಾಮಗಳಿಂದಲೂ  ಒಂದೊಂದು ಬಂಡಿ ಜಾತ್ರಾ ಸ್ಥಳಕ್ಕೆ ಆಗಮಿಸುತ್ತದೆ. 

ಬಂಡಿ ಜಾತ್ರಾ ಸ್ಥಳಕ್ಕೆ ಹೊರಡುವ ಮುನ್ನ, ಹರಕೆ ಹೊತ್ತವರು ಬಂಡಿಗೆ ಇಡುಗಾಯಿಯನ್ನ ಹೊಡೆಯುತ್ತಾರೆ. ಇದರಿಂದ ತಮ್ಮ ಇಷ್ಠಾರ್ಥ ಸಿದ್ಧಿಯಾಗುತ್ತದೆ ಎಂಬುದು ಭಕ್ತರ  ನಂಬಿಕೆಯಾಗಿದೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments