Webdunia - Bharat's app for daily news and videos

Install App

ಕಸ್ತೂರಿ ರಂಗನ್ ವರದಿ: ಸುಪ್ರೀಂ ಕೋರ್ಟಗೆ ಸರಕಾರ ವರದಿ ಸಲ್ಲಿಸಲಿ

Webdunia
ಭಾನುವಾರ, 12 ಆಗಸ್ಟ್ 2018 (15:01 IST)
ಕಸ್ತೂರಿ ರಂಗನ್ ವರದಿ ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಲು ಆಗಸ್ಟ್  25 ಕೊನೆಯ ದಿನವಾಗಿದೆ. ಆದರೂ ಈಗಲೂ ರಾಜ್ಯ ಸರಕಾರ ಇನ್ನೂ ನಿದ್ದೆಯಲಿದೆ ಎಂದು ಬಿಜೆಪಿ ಶಾಸಕ ದೂರಿದ್ದಾರೆ.

ಕಸ್ತೂರಿ ರಂಗನ್ ವರದಿ ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಲು ಆಗಸ್ಟ್  25 ಕೊನೆಯ ದಿನವಾಗಿದೆ. ಆದರೂ ಈಗಲೂ ರಾಜ್ಯ ಸರಕಾರ ಇನ್ನೂ ನಿದ್ದೆಯಲಿದೆ. ರಾಜ್ಯ ಸರಕಾರ ತಕ್ಷಣವೇ ಎಚ್ಚೆತ್ತುಕೊಳ್ಳಬೇಕು. ವಸ್ತು ನಿಷ್ಠ   ವರದಿ ನೀಡಬೇಕು ಎಂದು  ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಗ್ರಹಿಸಿದ್ದಾರೆ. ಸರಕಾರ ನಿರ್ಲಕ್ಷ್ಯ ವಹಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯ 44 ಗ್ರಾಮಗಳ ಜನತೆ ಇದರಿಂದ ತೊಂದರೆಗೆ ಒಳಗಾಗುತ್ತಾರೆ. ಹೀಗಾಗಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲು ಆಗಸ್ಟ್ 17 ರಂದು ಬೆಳ್ತಂಗಡಿ ಯಲ್ಲಿ ಬ್ರಹತ್ ಸಭೆ ಕರೆಯಲಾಗಿದೆ. ಸಾವಿರಾರು ಜನತೆ ಜನ ಪ್ರತಿನಿಧಿಗಳು  ಭಾಗವಹಿಸಲಿದ್ದಾರೆ ಎಂದರು.

ಕೇರಳ ರಾಜ್ಯ ಈಗಾಗಲೇ ಸುಪ್ರೀಂ ಕೋರ್ಟ್ ಗೆ ವಸ್ತು ನಿಷ್ಠ ವರದಿ ನೀಡಿದೆ. ಹಾಗಾಗಿ ರಾಜ್ಯ ಸರಕಾರ ಕೂಡಲೇ ತನ್ನ ವರದಿ ಸಲ್ಲಿಸಬೇಕೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments