ಮೂರು ಲಕ್ಷ ಹಣ ಎಗರಿಸಿದ ಕತರ್ನಾಕ್ ಕಳ್ಳರು

Webdunia
ಬುಧವಾರ, 24 ಆಗಸ್ಟ್ 2022 (20:17 IST)
ಹೊಸಕೋಟೆಯಲ್ಲಿ ಕಾರಿನ ಗ್ಲಾಸ್ ಹೊಡೆದು ಡ್ಯಾಶ್ ಬೋರ್ಡ್ ನಲ್ಲಿದ್ದ ಮೂರು ಲಕ್ಷ ಹಣವನ್ನ   ಕತರ್ನಾಕ್ ಕಳ್ಳರು ಎಗರಿಸಿದ್ದಾರೆ.ಹೊಸಕೋಟೆಯ ಓಲ್ಡ್ ಬಸ್ ಸ್ಟಾಂಡ್ ಬಳಿಯ ತಾಲೂಕು ಕಚೇರಿ ಮುಂಭಾಗದಲ್ಲಿ ಈ  ಘಟನೆ ನಡೆದಿದೆ.ಬೇಗೂರು ಮೂಲದ ಹರೀಶ್ ಎಂಬ ವ್ಯಕ್ತಿ  ಹಣ ಕಳೆದುಕೊಂಡಿದ್ದಾನೆ. ಕಾರ್ ನಿಲ್ಲಿಸಿ ಆಸ್ಪತ್ರೆಗೆ ಹೋಗಿ ಬರುವುದರೊಳಗೆ ಕಳ್ಳರ ತಮ್ಮ ಕೈಚಳಕ ತೋರಿದ್ದಾರೆ.ಇನ್ನು ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ  ನೀಡಿ ಪರಿಶೀಲನೆ ಕಾರ್ಯ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಖರ್ಗೆ ಸಾಹೇಬ್ರೇ ನೀವು ರಬ್ಬರ್ ಸ್ಟಾಂಪ್ ಅನ್ನೋದಕ್ಕೆ ಇದಕ್ಕಿಂತ ಬೇಕಾ: ಜೆಡಿಎಸ್ ಲೇವಡಿ

ರಾಮ, ಲಕ್ಷ್ಮಣರು ಕ್ರೂರಿಗಳು ಎಂದ ಬಿಟಿ ಲಲಿತಾ ನಾಯಕ್ ವಿರುದ್ಧ ಭಾರೀ ಆಕ್ರೋಶ

ಮುಂದಿನ ಸುದ್ದಿ
Show comments