Webdunia - Bharat's app for daily news and videos

Install App

ಮೂರು ಲಕ್ಷ ಹಣ ಎಗರಿಸಿದ ಕತರ್ನಾಕ್ ಕಳ್ಳರು

Webdunia
ಬುಧವಾರ, 24 ಆಗಸ್ಟ್ 2022 (20:17 IST)
ಹೊಸಕೋಟೆಯಲ್ಲಿ ಕಾರಿನ ಗ್ಲಾಸ್ ಹೊಡೆದು ಡ್ಯಾಶ್ ಬೋರ್ಡ್ ನಲ್ಲಿದ್ದ ಮೂರು ಲಕ್ಷ ಹಣವನ್ನ   ಕತರ್ನಾಕ್ ಕಳ್ಳರು ಎಗರಿಸಿದ್ದಾರೆ.ಹೊಸಕೋಟೆಯ ಓಲ್ಡ್ ಬಸ್ ಸ್ಟಾಂಡ್ ಬಳಿಯ ತಾಲೂಕು ಕಚೇರಿ ಮುಂಭಾಗದಲ್ಲಿ ಈ  ಘಟನೆ ನಡೆದಿದೆ.ಬೇಗೂರು ಮೂಲದ ಹರೀಶ್ ಎಂಬ ವ್ಯಕ್ತಿ  ಹಣ ಕಳೆದುಕೊಂಡಿದ್ದಾನೆ. ಕಾರ್ ನಿಲ್ಲಿಸಿ ಆಸ್ಪತ್ರೆಗೆ ಹೋಗಿ ಬರುವುದರೊಳಗೆ ಕಳ್ಳರ ತಮ್ಮ ಕೈಚಳಕ ತೋರಿದ್ದಾರೆ.ಇನ್ನು ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ  ನೀಡಿ ಪರಿಶೀಲನೆ ಕಾರ್ಯ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments