Webdunia - Bharat's app for daily news and videos

Install App

ಕಾವೇರಿ’ ಕಿಚ್ಚು ಆರಿಸಲು ಹೊಸ ಪೀಠ

Webdunia
ಸೋಮವಾರ, 21 ಆಗಸ್ಟ್ 2023 (17:00 IST)
ಕರ್ನಾಟಕ ತಮಿಳುನಾಡು ಸರ್ಕಾದ ನಡುವಿನ ‘ಕಾವೇರಿ’ ಕಿಚ್ಚು ಇಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಸುಪ್ರೀಂ ಕೋರ್ಟ್​ನಲ್ಲಿ ತಮಿಳುನಾಡು ಸರ್ಕಾರ, ಈ ಪ್ರಕರಣ ಬಹಳ ತುರ್ತಾಗಿರುವುದರಿಂದ ತಕ್ಷಣ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿತು. ವಿಚಾರಣೆಯಲ್ಲಿ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲು ಇಂದು ಹೊಸ ಪೀಠವನ್ನು ಸ್ಥಾಪಿಸಲಾಗುವುದು ಎಂದು ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಆದೇಶಿಸಿದರು. ಕರ್ನಾಟಕ ಸರ್ಕಾರ ತನ್ನ ವಾದ ಮಂಡಿಸಲು ಮುಂದಾದಾಗ, ನೂತನ ಪೀಠ ರಚನೆಯಾದ ಬಳಿಕ ಮೇಲ್ಮನವಿ ಸಲ್ಲಿಸಿ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments