Webdunia - Bharat's app for daily news and videos

Install App

ಕಾವೇರಿ ನಮ್ಮ ತಾಯಿ.. ರಾಜಕೀಯ ಬೇಡ

Webdunia
ಸೋಮವಾರ, 21 ಆಗಸ್ಟ್ 2023 (18:01 IST)
ಒಬ್ಬ ತಾಯಿ ತನ್ನ ಮಕ್ಕಳನ್ನ ಉಪವಾಸ ಇಟ್ಟು ಪಕ್ಕದ ಮನೆ ಮಕ್ಕಳಿಗೆ ಊಟ ಕೊಡಲ್ಲ ಅಂತಾ ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ಹೇಳಿಕೆ ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು,ನಮ್ಮ ರೈತರಿಗೆ ಅನ್ಯಾಯ ಆಗ್ತಿದೆ. ಕುಡಿಯುವ ನೀರಿನ ಸಮಸ್ಯೆ ನಮ್ಮಲ್ಲಿದೆ. ಇದನ್ನ ಗಮನದಲ್ಲಿಟ್ಟಿಕೊಳ್ಳದೆ ಯಾವ ರೀತಿ ನೀರು ಬಿಡುಗಡೆ ಮಾಡ್ತಿದ್ದಾರೆ. ಇದಕ್ಕೆ ಒಂದು ಕ್ಲಾರಿಟಿ ಇಲ್ಲ. ತಮಿಳುನಾಡಿನ ವಿರುದ್ಧ ಮಾತನಾಡಿದ್ದೆ ನಾನು. ಪ್ರತಿ ಬಾರಿ ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗ್ತಿದೆ‌. ನಮ್ಮ ರೈತರಿಗೆ ನಮ್ಮ ಜನಕ್ಕೆ ಅನ್ಯಾಯ ಮಾಡಿ ಪಕ್ಕದ ರಾಜ್ಯಕ್ಕೆ ನೀರು ಕೊಟ್ಟರೆ ಒಪ್ಪಲು ಸಾಧ್ಯವಿಲ್ಲ. ಕಾವೇರಿ ನಮ್ಮ ತಾಯಿ, ರಾಜಕೀಯವಾಗಿ ಯಾರು ನೋಡಬೇಡಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments