Webdunia - Bharat's app for daily news and videos

Install App

ಕಾವೇರಿ ವಿವಾದ: ಪ್ರಧಾನಿ ಮೋದಿಯೊಂದಿಗೆ ದೇವೇಗೌಡ ಚರ್ಚೆ

Webdunia
ಬುಧವಾರ, 7 ಸೆಪ್ಟಂಬರ್ 2016 (15:56 IST)
ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ವಿರೋಧಿಸಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ.  
 
ನಾಳೆ ನವದೆಹಲಿಯಲ್ಲಿ ಎಚ್.ಡಿ.ದೇವೇಗೌಡ ಕಾವೇರಿ ವಿವಾದ ಕುರಿತಂತೆ ಕರ್ನಾಟಕ ಪರ ವಕೀಲರೊಂದಿಗೆ ಚರ್ಚೆ ನಡೆಸಲಿದ್ದು, ನಾಡಿದ್ದು, ಪ್ರಧಾನಿ ಮೋದಿಯವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಶುಕ್ರವಾರ ಸಂಜೆ 7 ಗಂಟೆಗೆ ಪ್ರಧಾನಿ ಮೋದಿಯನ್ನು ಭೇಟಿ ಮಾಡಲಿರುವ ಮೋದಿ, ಉಭಯ ರಾಜ್ಯಗಳ ನೀರಿನ ಸಮಸ್ಯೆ ಬಗೆಹರಿಸಲು ಮಧ್ಯ ಪ್ರವೇಶ ಮಾಡುವಂತೆ ಮನವಿ ಮಾಡಲಿದ್ದಾರೆ. 
 
ಮಂಡ್ಯ ರೈತರ ಬೆಳೆಗೆ ಮತ್ತು ಕುಡಿಯುವ ನೀರಿಗಾಗಿ ಮಧ್ಯಪ್ರವೇಶಿಸುವಂತೆ ಮೋದಿಯವರಿಗೆ ಎಚ್.ಡಿ.ದೇವೇಗೌಡರು ಮನವಿ ಮಾಡಲಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಾಡಿರುವ ಜಮೀರ್ ರಾಜೀನಾಮೆ ಕೊಡಬೇಕು: ಎನ್ ರವಿಕುಮಾರ್

ವಿಮಾನ ದುರಂತ ಬೆನ್ನಲ್ಲೇ ಏರ್‌ಇಂಡಿಯಾದ 3 ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಡಿಜಿಸಿಎ

Video: ತಮಿಳುನಾಡು ಗವರ್ನರ್ ರವಿ ವಯಸ್ಸು 70 ದಾಟಿದ್ರೂ ಏನು ಎನರ್ಜಿ

ಮುಂದಿನ ಸುದ್ದಿ
Show comments