Webdunia - Bharat's app for daily news and videos

Install App

ಕಾವೇರಿ ಜಲ ಮೂಲ ಸಂರಕ್ಷಣಾ ಹೋರಾಟ ‌ವೇದಿಕೆಗೆ ಚಾಲನೆ

Webdunia
ಸೋಮವಾರ, 3 ಜನವರಿ 2022 (19:51 IST)
ಗೋಣಿಕೊಪ್ಪಲು ಮಹಿಳಾ ಸಮಾಜದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ವೀರಾಜಪೇಟೆ ತಾ.ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷರಾದ ಕೆ.ಬಿ.ಗಿರೀಶ್ ಗಣಪತಿ ಹಾಗೂ ಗ್ರಾ.ಪಂ.ಅಧ್ಯಕ್ಷೆ ಚೈತ್ರಾ ಚೇತನ್ ತುಳಸಿ ಸಸಿಗೆ ನೀರೆರೆದು ವೇದಿಕೆಗೆ ಚಾಲನೆ.
   ಅಧ್ಯಕ್ಷತೆ ಪುಳಿಂಜನ ಟಿ.ಪೂವಯ್ಯ, ಕಾರ್ಯಾಧ್ಯಕ್ಷ ಕೊಲ್ಲೀರ ಗೋಪಿ ಚಿಣ್ಣಪ್ಪ, ಉಪಾಧ್ಯಕ್ಷರಾದ ಆಪಟ್ಟಿರ ಟಾಟು ಮೊಣ್ಣಪ್ಪ, ಪಡಿಕಲ್ ಕುಸುಮಾವತಿ, ಯೋಜನಾ ನಿರ್ದೇಶಕರಾದ ತುಷಾರ್ ಕುಲಕರ್ಣಿ, ಕೊಣಿಯಂಡ ಕಾವ್ಯ ಸಂಜು, ಖಜಾಂಚಿ ಹಾಗೂ ಇಂದಿನ ಊಟೋಪಚಾರ ಸಮಿತಿ ಉಸ್ತುವಾರಿ ಎಸ್.ಎನ್.ಸಲ್ಮಾ, ಪ್ರಧಾನ ಕಾರ್ಯದರ್ಶಿ ನಾರಾಯಣ ಸ್ವಾಮಿ ನಾಯ್ಡು, ಮಾಧ್ಯಮ ವಕ್ತಾರ ಟಿ.ಎಲ್.ಶ್ರೀನಿವಾಸ್, ನಿರ್ದೇಶಕರಾದ ಕಾಡ್ಯಮಾಡ ಪೆಮ್ಮಯ್ಯ, ನಾಮೇರ ದೇವಯ್ಯ, ಶಕುಂತಲಾ, ಖಾಲಿದ್, ಸದಸ್ಯರಾದ ಪಂಚಮಿ,ರಾಜ್ ಕುಮಾರ್,ರಾಮಯ್ಯ ಮುಂತಾದವರು ಭಾಗಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಲಕಿಗೆ ಚಾಕು ತೋರಿಸಿ ಬೆದರಿಸುತ್ತಿದ್ದ ದುಷ್ಕರ್ಮಿ: ಹಿಂದಿನಿಂದ ಬಂದ ಯುವಕ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಶ್ರಾವಣ ಮಾಸದ ಔತಣಕೂಟದಲ್ಲಿ ಮಾಂಸಾಹಾರ ಸೇವಿಸಿದರೇ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್: ವೈರಲ್ Video ಏನಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಿಸಿ ನಾಗೇಶ್ ಗೆ ಪಕ್ಷದ ಧ್ವಜ ಹೊದಿಸಿ ಅಂತಿಮ ಗೌರವ ಸಲ್ಲಿಸಿದ ಬಿಜೆಪಿ ನಾಯಕರು

ಪತಿ ಅತ್ತ ಹೋದ ಕೂಡ್ಲೇ ಮನೆಯಲ್ಲೇ ಮತ್ತೊಬ್ಬನ ಜೊತೆ ಪತ್ನಿಯ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ಳು Video

ಮುಂದಿನ ಸುದ್ದಿ
Show comments