Webdunia - Bharat's app for daily news and videos

Install App

ಕಾವೇರಿ ಜಲ ಮೂಲ ಸಂರಕ್ಷಣಾ ಹೋರಾಟ ‌ವೇದಿಕೆಗೆ ಚಾಲನೆ

Webdunia
ಸೋಮವಾರ, 3 ಜನವರಿ 2022 (19:51 IST)
ಗೋಣಿಕೊಪ್ಪಲು ಮಹಿಳಾ ಸಮಾಜದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ವೀರಾಜಪೇಟೆ ತಾ.ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷರಾದ ಕೆ.ಬಿ.ಗಿರೀಶ್ ಗಣಪತಿ ಹಾಗೂ ಗ್ರಾ.ಪಂ.ಅಧ್ಯಕ್ಷೆ ಚೈತ್ರಾ ಚೇತನ್ ತುಳಸಿ ಸಸಿಗೆ ನೀರೆರೆದು ವೇದಿಕೆಗೆ ಚಾಲನೆ.
   ಅಧ್ಯಕ್ಷತೆ ಪುಳಿಂಜನ ಟಿ.ಪೂವಯ್ಯ, ಕಾರ್ಯಾಧ್ಯಕ್ಷ ಕೊಲ್ಲೀರ ಗೋಪಿ ಚಿಣ್ಣಪ್ಪ, ಉಪಾಧ್ಯಕ್ಷರಾದ ಆಪಟ್ಟಿರ ಟಾಟು ಮೊಣ್ಣಪ್ಪ, ಪಡಿಕಲ್ ಕುಸುಮಾವತಿ, ಯೋಜನಾ ನಿರ್ದೇಶಕರಾದ ತುಷಾರ್ ಕುಲಕರ್ಣಿ, ಕೊಣಿಯಂಡ ಕಾವ್ಯ ಸಂಜು, ಖಜಾಂಚಿ ಹಾಗೂ ಇಂದಿನ ಊಟೋಪಚಾರ ಸಮಿತಿ ಉಸ್ತುವಾರಿ ಎಸ್.ಎನ್.ಸಲ್ಮಾ, ಪ್ರಧಾನ ಕಾರ್ಯದರ್ಶಿ ನಾರಾಯಣ ಸ್ವಾಮಿ ನಾಯ್ಡು, ಮಾಧ್ಯಮ ವಕ್ತಾರ ಟಿ.ಎಲ್.ಶ್ರೀನಿವಾಸ್, ನಿರ್ದೇಶಕರಾದ ಕಾಡ್ಯಮಾಡ ಪೆಮ್ಮಯ್ಯ, ನಾಮೇರ ದೇವಯ್ಯ, ಶಕುಂತಲಾ, ಖಾಲಿದ್, ಸದಸ್ಯರಾದ ಪಂಚಮಿ,ರಾಜ್ ಕುಮಾರ್,ರಾಮಯ್ಯ ಮುಂತಾದವರು ಭಾಗಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments