ಬಿಜೆಪಿಯಿಂದ ‘ಕಾವೇರಿ’ದ ಪ್ರತಿಭಟನೆ

Webdunia
ಸೋಮವಾರ, 21 ಆಗಸ್ಟ್ 2023 (16:30 IST)
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ಖಂಡಿಸಿ, ಮಂಡ್ಯದ ಸಂಜಯ್ ಸರ್ಕಲ್‌ನಲ್ಲಿ ಬಿಜೆಪಿ ಬೃಹತ್​​​ ಪ್ರತಿಭಟನೆ ನಡೆಸಿತು. ಸರ್ಕಾರದಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದಕ್ಕೆ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಕಾವೇರಿ ನಮ್ಮದು, ಅಯ್ಯಯ್ಯೋ ಅನ್ಯಾಯ ಎಂದು ಷೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ನಾಯಕರು, ಕಾರ್ಯಕರ್ತರು ಕಿವಿ ಮೇಲೆ ಹೂ ಇಟ್ಟು ರಾಜ್ಯ ಸರ್ಕಾರವನ್ನು ಅಣಕಿಸಿದ್ದಾರೆ. ರಸ್ತೆಗೆ ಹುರುಳಿ ಚೆಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ಆಕ್ರೋಶ ಹೊರ ಹಾಕಿದೆ. ನೀರಾವರಿ ಬೆಳೆ ಬಿಟ್ಟು ಅರೆ ಖುಷ್ಕಿ ಬೆಳೆ ಬೆಳೆಯುವಂತೆ ಕೃಷಿ ಸಚಿವರು ರೈತರಲ್ಲಿ ಮನವಿ ಮಾಡಿದ್ರು. ಅದಕ್ಕೆ ಭತ್ತ, ಕಬ್ಬು ಬಿಟ್ಟು ಹುರುಳಿ ಬೆಳೆಯಬೇಕಾ ಎಂದು ಹುರುಳಿ ಚೆಲ್ಲಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎನ್ ಎ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ: ಶೋಭಾ ಕರಂದ್ಲಾಜೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮೋದಿ ಜಲ್ ಮುರಿ ತಿಂದ ಅಂಗಡಿ ಮಾಲಿಕನ ಅದೃಷ್ಟವೇ ಬದಲಾಯ್ತು Video

20 ನೇ ಮಹಡಿಯಿಂದ ಹಾರಲು ಹೊರಟಿದ್ದ ಯುವತಿ: ಕೊನೆ ಕ್ಷಣದಲ್ಲಿ ಏನಾಯ್ತು, ಮೈ ಜುಮ್ ಎನಿಸುವ ವಿಡಿಯೋ

ಮುಂದಿನ ಸುದ್ದಿ
Show comments