Webdunia - Bharat's app for daily news and videos

Install App

ಬಿಜೆಪಿಯಿಂದ ‘ಕಾವೇರಿ’ದ ಪ್ರತಿಭಟನೆ

Webdunia
ಸೋಮವಾರ, 21 ಆಗಸ್ಟ್ 2023 (16:30 IST)
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ಖಂಡಿಸಿ, ಮಂಡ್ಯದ ಸಂಜಯ್ ಸರ್ಕಲ್‌ನಲ್ಲಿ ಬಿಜೆಪಿ ಬೃಹತ್​​​ ಪ್ರತಿಭಟನೆ ನಡೆಸಿತು. ಸರ್ಕಾರದಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದಕ್ಕೆ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಕಾವೇರಿ ನಮ್ಮದು, ಅಯ್ಯಯ್ಯೋ ಅನ್ಯಾಯ ಎಂದು ಷೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ನಾಯಕರು, ಕಾರ್ಯಕರ್ತರು ಕಿವಿ ಮೇಲೆ ಹೂ ಇಟ್ಟು ರಾಜ್ಯ ಸರ್ಕಾರವನ್ನು ಅಣಕಿಸಿದ್ದಾರೆ. ರಸ್ತೆಗೆ ಹುರುಳಿ ಚೆಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ಆಕ್ರೋಶ ಹೊರ ಹಾಕಿದೆ. ನೀರಾವರಿ ಬೆಳೆ ಬಿಟ್ಟು ಅರೆ ಖುಷ್ಕಿ ಬೆಳೆ ಬೆಳೆಯುವಂತೆ ಕೃಷಿ ಸಚಿವರು ರೈತರಲ್ಲಿ ಮನವಿ ಮಾಡಿದ್ರು. ಅದಕ್ಕೆ ಭತ್ತ, ಕಬ್ಬು ಬಿಟ್ಟು ಹುರುಳಿ ಬೆಳೆಯಬೇಕಾ ಎಂದು ಹುರುಳಿ ಚೆಲ್ಲಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments