Webdunia - Bharat's app for daily news and videos

Install App

ಕಾವೇರಿ ಹೋರಾಟಗಾರರಿಗೆ ಜೈಲು ಭಾಗ್ಯ!

Webdunia
ಗುರುವಾರ, 15 ಸೆಪ್ಟಂಬರ್ 2016 (14:41 IST)
ಕನ್ನಡಿಗರಿಗೆ ಹಲವು ಭಾಗ್ಯಗಳನ್ನು ನೀಡಿದ್ದ ಕರ್ನಾಟಕ ಸರಕಾರ, ಇದೀಗ ಕಾವೇರಿ ಹೋರಾಟದಲ್ಲಿ ದಾಂದಲೆ ಮಾಡಿರುವ ಆರೋಪದ ಮೇಲೆ ಹೋರಾಟಗಾರರಿಗೆ ಜೈಲು ಭಾಗ್ಯ ನೀಡಿದೆ.
 
ಕಾವೇರಿ ಹೋರಾಟದಲ್ಲಿ ದಾಂದಲೆ ಮಾಡಿರುವ ಆರೋಪದಲ್ಲಿ 1 ಸಾವಿರಕ್ಕೂ ಹೆಚ್ಚು ಜನರನ್ನು ಬಂಧಿಸಿರುವ ಪೊಲೀಸರು, ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಆದರೆ, ಎಸಿಎಂಎಂ ಕೋರ್ಟ್ ಹೋರಾಟದಲ್ಲಿ ಬಂಧಿತರಿಗೆ ಬೇಲ್ ನೀಡಲು ನಿರಾಕರಿಸಿದೆ.
 
ಬಂಧಿತರನ್ನು ಬಂಧನದಲ್ಲಿಡಲು ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರ್ಯಾಗಾರದಲ್ಲಿ ಎರಡು ಹೊಸ ಬ್ಯಾರಕ್‌ಗಳನ್ನು ಸಿದ್ಧ ಪಡಿಸಲು ಜೈಲು ಅಧಿಕಾರಿಗಳು ಮುಂದಾಗಿದ್ದಾರೆ. 
 
ಕಾವೇರಿ ನದಿಯಿಂದ ತಮಿಳು ನಾಡಿಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ಹಾಗೂ ತಮಿಳುನಾಡಿನಲ್ಲಿ ನಡೆದ ಕನ್ನಡಿಗರ ಮೇಲಿನ ದೌರ್ಜನ್ಯವನ್ನು ಖಂಡಿಸಿ ರಾಜ್ಯದಲ್ಲಿ ಉಗ್ರ ಪ್ರತಿಭಟನೆಗಳು ನಡೆದಿದ್ದವು. ಈ ವೇಳೆ ಆಕ್ರೋಶಗೊಂಡ ಹೋರಾಟಗಾರರು ರಾಜ್ಯದ್ಯಂತ ಗಲಭೆಯ ವಾತಾವರಣ ಸೃಷ್ಟಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments