Webdunia - Bharat's app for daily news and videos

Install App

ತಮಿಳುನಾಡಿನಲ್ಲಿ ಶುರುವಾದ ಕಾವೇರಿ ಕೂಗು

Webdunia
ಗುರುವಾರ, 12 ಸೆಪ್ಟಂಬರ್ 2019 (15:03 IST)
ಕಾವೇರಿ ನದಿ ಉಳಿವಿಗಾಗಿ ಶುರುವಾಗಿರೋ ಕಾವೇರಿ ಕೂಗು ಇದೀಗ ತಮಿಳುನಾಡಿಗೆ ಪ್ರವೇಶ ಪಡೆದಿದೆ.

ಇಶಾ ಫೌಂಡೇಶನ್'ನ ಜಗ್ಗಿ ವಾಸುದೇವ್ ನೆಡಸುತ್ತಿರುವ ಕಾವೇರಿ ಕೂಗು ಇಂದು ಕರ್ನಾಟಕ ದಾಟಿ ತಮಿಳುನಾಡು ಪ್ರವೇಶಿಸಿದೆ. ಈ ಸಂದರ್ಭದಲ್ಲಿ ವಿಎಚ್'ಪಿ, ಭಜರಂಗದಳ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಬೈಕ್ ರ್ಯಾಲಿಯನ್ನು ಬಿಳ್ಕೊಟ್ಟರು.

ಇತ್ತ ತಮಿಳುನಾಡಿನ ನಾಗರಿಕರು ಹಾಗೂ ಕಾವೇರಿ ನದಿ ಪಾತ್ರದ ರೈತರು ಬೈಕ್' ರ್ಯಾಲಿಗೆ ಅದ್ದೂರಿ ಸ್ವಾಗತ ಕೋರಿದರು. ತಲಕಾವೇರಿಯಿಂದ ಆರಂಭವಾಗಿರುವ ಕಾವೇರಿ ಕೂಗು ಎಂಬ ಬೈಕ್ ರ್ಯಾಲಿ ಕರ್ನಾಟಕ- ತಮಿಳುನಾಡು ಗಡಿ ಆನೇಕಲ್ ತಾಲೂಕಿನ ಅತ್ತಿಬೆಲೆಗೆ ಆಗಮಿಸಿತು.

ಈ ಸಂದರ್ಭದಲ್ಲಿ ಆನೇಕಲ್ ತಾಲೂಕಿನ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಬೈಕ್ ರ್ಯಾಲಿಗೆ ಸ್ವಾಗತ ಕೋರಿ ತಮಿಳುನಾಡಿಗೆ ಬೀಳ್ಕೊಟ್ಟರು. ಇನ್ನು ತಮಿಳುನಾಡು ಗಡಿಯಲ್ಲಿ ಸಹಸ್ರಾರು ಕಾವೇರಿ ನದಿಪಾತ್ರದ ರೈತರು, ನಾಗರಿಕರು ಜಮಾವಣೆಗೊಂಡು ತಮ್ಮ ರಾಜ್ಯಕ್ಕೆ ರ್ಯಾಲಿಯನ್ನು ಸ್ವಾಗತಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments