Webdunia - Bharat's app for daily news and videos

Install App

ಸಿಎಂ ಗ್ರಾಮವಾಸ್ತವ್ಯದಿಂದ ಮೂರು ಕಾಸಿನ ಪ್ರಯೊಜನವಿಲ್ಲ-ಕೈ ಮುಖಂಡ ಕೆ.ಬಿ.ಚಂದ್ರಶೇಖರ್ ಕಿಡಿ

Webdunia
ಮಂಗಳವಾರ, 11 ಜೂನ್ 2019 (11:38 IST)
ಬೆಂಗಳೂರು : ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯದಿಂದ ಯಾವುದೇ ಪ್ರಯೋಜನವಿಲ್ಲ ಎಂದು  ಕೈ ಮುಖಂಡ ಕೆ.ಬಿ.ಚಂದ್ರಶೇಖರ್ ಕಿಡಿಕಾರಿದ್ದಾರೆ.




ಈ ಹಿಂದೆ ನಮ್ಮ ತಾಲೂಕಿನಲ್ಲೂ ಗ್ರಾಮವಾಸ್ತವ್ಯ ಮಾಡಿದ್ದರು, ಹೆಚ್.ಡಿ.ಕೆ. ವಾಸ್ತವ್ಯ ಮಾಡಿದ್ದ ಗ್ರಾಮಗಳ ಪರಿಸ್ಥಿತಿ ಏನಾಗಿದೆ? ಆದ್ದರಿಂದ ಕೆಲಸಕ್ಕೆ ಬಾರದ ಗ್ರಾಮವಾಸ್ತವ್ಯವನ್ನು ಬಿಟ್ಟು ಕೆಲಸ ಮಾಡಲಿ ಎಂದು ಸಿಎಂಗೆ  ಕೆ.ಬಿ.ಚಂದ್ರಶೇಖರ್ ಸಲಹೆ ನೀಡಿದ್ದಾರೆ.


ಗ್ರಾಮವಾಸ್ತವ್ಯದ ವೇಳೆ ಆ ಭಾಗದ ಜೆಡಿಎಸ್ ಮುಖಂಡರು ತುಂಬಿಕೊಳ್ತಾರಷ್ಟೇ. ಇದರಿಂದ ಮೂರು ಕಾಸಿನ ಪ್ರಯೊಜನವಾಗಲ್ಲ ಎಂದು ವಾಗ್ದಾಳಿ ನಡೆಸಿದ ಅವರು, ಮಂಡ್ಯ ಜಿಲ್ಲೆಗೆ 5 ಸಾವಿರ ಕೋಟಿ ರೂ. ಕೊಟ್ಟಿದ್ದೇವೆ ಅಂತಾರೆ. ಅದನ್ನ ಯಾವ ಬಜೆಟ್ ನಲ್ಲಿ ತೋರಿಸಿದ್ದೀರಿ. ಮಂಡ್ಯ ಜನರನ್ನ ಮೂರ್ಖರು ಅಂದುಕೊಂಡಿದ್ದೀರಾ? ಸಿಎಂಯನ್ನು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments