Webdunia - Bharat's app for daily news and videos

Install App

ಸಿಎಂ ಗ್ರಾಮವಾಸ್ತವ್ಯದಿಂದ ಮೂರು ಕಾಸಿನ ಪ್ರಯೊಜನವಿಲ್ಲ-ಕೈ ಮುಖಂಡ ಕೆ.ಬಿ.ಚಂದ್ರಶೇಖರ್ ಕಿಡಿ

Webdunia
ಮಂಗಳವಾರ, 11 ಜೂನ್ 2019 (11:38 IST)
ಬೆಂಗಳೂರು : ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯದಿಂದ ಯಾವುದೇ ಪ್ರಯೋಜನವಿಲ್ಲ ಎಂದು  ಕೈ ಮುಖಂಡ ಕೆ.ಬಿ.ಚಂದ್ರಶೇಖರ್ ಕಿಡಿಕಾರಿದ್ದಾರೆ.




ಈ ಹಿಂದೆ ನಮ್ಮ ತಾಲೂಕಿನಲ್ಲೂ ಗ್ರಾಮವಾಸ್ತವ್ಯ ಮಾಡಿದ್ದರು, ಹೆಚ್.ಡಿ.ಕೆ. ವಾಸ್ತವ್ಯ ಮಾಡಿದ್ದ ಗ್ರಾಮಗಳ ಪರಿಸ್ಥಿತಿ ಏನಾಗಿದೆ? ಆದ್ದರಿಂದ ಕೆಲಸಕ್ಕೆ ಬಾರದ ಗ್ರಾಮವಾಸ್ತವ್ಯವನ್ನು ಬಿಟ್ಟು ಕೆಲಸ ಮಾಡಲಿ ಎಂದು ಸಿಎಂಗೆ  ಕೆ.ಬಿ.ಚಂದ್ರಶೇಖರ್ ಸಲಹೆ ನೀಡಿದ್ದಾರೆ.


ಗ್ರಾಮವಾಸ್ತವ್ಯದ ವೇಳೆ ಆ ಭಾಗದ ಜೆಡಿಎಸ್ ಮುಖಂಡರು ತುಂಬಿಕೊಳ್ತಾರಷ್ಟೇ. ಇದರಿಂದ ಮೂರು ಕಾಸಿನ ಪ್ರಯೊಜನವಾಗಲ್ಲ ಎಂದು ವಾಗ್ದಾಳಿ ನಡೆಸಿದ ಅವರು, ಮಂಡ್ಯ ಜಿಲ್ಲೆಗೆ 5 ಸಾವಿರ ಕೋಟಿ ರೂ. ಕೊಟ್ಟಿದ್ದೇವೆ ಅಂತಾರೆ. ಅದನ್ನ ಯಾವ ಬಜೆಟ್ ನಲ್ಲಿ ತೋರಿಸಿದ್ದೀರಿ. ಮಂಡ್ಯ ಜನರನ್ನ ಮೂರ್ಖರು ಅಂದುಕೊಂಡಿದ್ದೀರಾ? ಸಿಎಂಯನ್ನು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments