Webdunia - Bharat's app for daily news and videos

Install App

ಟ್ವೀಟ್ ನೋಡಿ ರೋಷಾವೇಷದಲ್ಲಿದ್ದ ಹೈಕಮಾಂಡ್ ಗೆ ವೀರಪ್ಪ ಮೊಯಿಲಿ ಹೇಳಿದ್ದೇನು?!

Webdunia
ಶುಕ್ರವಾರ, 16 ಮಾರ್ಚ್ 2018 (11:08 IST)
ಬೆಂಗಳೂರು: ವೀರಪ್ಪ ಮೊಯಿಲಿ ಕಾಂಗ್ರೆಸ್ ಪಕ್ಷದ ವಿದ್ಯಮಾನಗಳ ಕುರಿತು ಮಾಡಿರುವ ಟ್ವೀಟ್ ರಾಜ್ಯ ರಾಜಕಾರಣದಲ್ಲಿ ಭಾರೀ ಕೋಲಾಹಲವುಂಟು ಮಾಡಿರುವ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶಿಸಿದೆ.
 

ಟ್ವೀಟ್ ಬಗ್ಗೆ ಭಾರೀ ಚರ್ಚೆಯಾಗುತ್ತಿದ್ದಂತೆ, ವೀರಪ್ಪ ಮೊಯಿಲಿಗೆ ದೂರವಾಣಿ ಕರೆ ಮಾಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ವಿವರಣೆ ಕೇಳಿದ್ದಾರೆ. ಈ ಸಂದರ್ಭದಲ್ಲಿ ಅಸಮಾಧಾನಗೊಂಡಿದ್ದ ವೇಣುಗೋಪಾಲ್ ಅವರನ್ನು ಸಮಾಧಾನಿಸಿದ್ದಾರೆ.

‘ನಾನು ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತ. ಹೀಗಿರುವಾಗ ಪಕ್ಷಕ್ಕೆ ದ್ರೋಹ ಬಗೆಯುವ ಕೆಲಸ ಮಾಡಲು ಸಾಧ್ಯವೇ? ನನ್ನ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಇದು ನಾನು ಮಾಡಿರುವ ಟ್ವೀಟ್ ಅಲ್ಲ’ ಎಂದು ವೇಣುಗೋಪಾಲ್ ಗೆ ಮೊಯಿಲಿ ಸಮಜಾಯಿಷಿ ನೀಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರುಣನ ಆರ್ಭಟಕ್ಕೆ ತತ್ತರಿಸಿದ ನವದೆಹಲಿ ಜನತೆ

ಕಾರಿನೊಳಗೆ ಮೋದಿ ಜತೆಗಿನ ಸಂಭಾಷಣೆ ಬಗ್ಗೆ ಮೌನ ಮುರಿದ ರಷ್ಯಾ ಅಧ್ಯಕ್ಷ ಪುಟಿನ್

ಪ್ರಾಯೋಜಿತ: ಬೆಂಗಳೂರಿನ 5 ಅಪಾರ್ಟ್ಮೆಂಟ್ಗಳಿಂದ ನಿತ್ಯ 3 ಲಕ್ಷ ಲೀಟರ್ ನೀರು ಮರುಬಳಕೆ

ಜಿಎಸ್‍ಟಿ ಮಂಡಳಿ ಸಭೆಯಲ್ಲಿ ಕ್ರಾಂತಿಕಾರಿ, ಐತಿಹಾಸಿಕ ಸುಧಾರಣೆಯ ನಿರ್ಧಾರ: ಡಾ.ಅಶ್ವತ್ಥನಾರಾಯಣ್

ಜಿಎಸ್‌ಟಿ ಕಡಿತ: ಯುಪಿ ವಿದ್ಯಾರ್ಥಿಗಳು, ಗೃಹಿಣಿಯರಿಂದ ಪ್ರಧಾನಿಗೆ ಸ್ಪೆಷಲ್ ಥ್ಯಾಂಕ್ಸ್

ಮುಂದಿನ ಸುದ್ದಿ
Show comments