Webdunia - Bharat's app for daily news and videos

Install App

ಕೆಪಿಸಿಸಿ ಸಭೆಯಲ್ಲಿ ಗರಂ ಆದ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್

Webdunia
ಶುಕ್ರವಾರ, 9 ಮಾರ್ಚ್ 2018 (14:18 IST)
ಬೆಂಗಳೂರು: ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಪದಾಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.

ಕೆಪಿಸಿಸಿ ಪದಾಧಿಕಾರಿಗಳು ತಮ್ಮ ಕ್ಷೇತ್ರದಲ್ಲಿ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎನ್ನುವುದು ವೇಣುಗೋಪಾಲ್ ಪದಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕ್ಷೇತ್ರದ ಜವಾಬ್ದಾರಿ ನಿಭಾಯಿಸುವಲ್ಲಿ ಪದಾಧಿಕಾರಿಗಳು ವಿಫಲವಾಗಿದ್ದಾರೆ ಎಂದು ಕಿಡಿ ಕಾರಿದ ಅವರು ಗೆಲುವೇ ನಿಮ್ಮ ಮಂತ್ರವಾಗಬೇಕು. ಮತ್ತೆ ಅಧಿಕಾರಕ್ಕೆ ಬರಬೇಕು ಎಂಬುದು ಮಂತ್ರವಾಗಬೇಕು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಸಿ ವೇಣುಗೋಪಾಲ್ ಇದ್ದ ಏರ್ ಇಂಡಿಯಾ ವಿಮಾನ ದುರಂತದಿಂದ ಸ್ವಲ್ಪದರಲ್ಲೇ ಪಾರು

ಪ್ರಧಾನಿ ಮೋದಿ ಜೊತೆ ಗುಸು ಗುಸು ಮಾತನಾಡಿದ್ದೇನೆಂದು ಬಹಿರಂಗಪಡಿಸಿದ ಡಿಕೆ ಶಿವಕುಮಾರ್

Karnataka Rains: ಈ ವಾರ ಮಳೆ ಬಗ್ಗೆ ಇಲ್ಲಿದೆ ಮಹತ್ವದ ಅಪ್ ಡೇಟ್

ಆರ್ಥಿಕತೆಯಲ್ಲಿ 10 ವರ್ಷಗಳ ಹಿಂದೆ 10ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ: ಮೋದಿ ಗುಣಗಾನ

ಮೇಕ್ ಇನ್ ಇಂಡಿಯ ತಾಕತ್ತಿನಲ್ಲಿ ಕನ್ನಡಿಗರ ಕೊಡುಗೆ ಅಪಾರ: ನರೇಂದ್ರ ಮೋದಿ

ಮುಂದಿನ ಸುದ್ದಿ
Show comments