Webdunia - Bharat's app for daily news and videos

Install App

ನಟೋರಿಯಸ್ ರೌಡಿಶೀಟರ್ ಜೊತೆ ಕೆಸಿ ವೇಣುಗೋಪಾಲ್ ಚರ್ಚೆ; ಕಾಂಗ್ರೆಸ್ ನಾಯಕರಿಂದ ಆಕ್ರೋಶ

Webdunia
ಬುಧವಾರ, 16 ಅಕ್ಟೋಬರ್ 2019 (10:25 IST)
ಬೆಂಗಳೂರು : ಶಿವಾಜಿನಗರದ ನಟೋರಿಯಸ್ ರೌಡಿಶೀಟರ್ ಇಪ್ತಿಯಾಕ್ ಅಹ್ಮದ್ ಜೊತೆ ಆತ್ಮೀಯವಾಗಿ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಗಂಭೀರ  ಚರ್ಚೆ ನಡೆಸಿದ್ದು, ಇದೀಗ ಇದು  ಕಾಂಗ್ರೆಸ್ ಪಕ್ಷದ ಆಕ್ರೋಶಕ್ಕೆ ಕಾರಣವಾಗಿದೆ.




ನಿನ್ನೆ ಕೆಪಿಸಿಸಿ ಅಧ್ಯಕ್ಷರ ಕೋಣೆಯಲ್ಲಿ ವೇಣುಗೋಪಾಲ್ ರೌಡಿಶೀಟರ್ ಇಪ್ತಿಯಾಕ್ ಅಹ್ಮದ್ ಜೊತೆ ಮಾತುಕತೆ ನಡೆಸಿದ್ದಾರೆ. ಉಪಚುನಾವಣೆಯ ಬೆನ್ನಲ್ಲೇ ಅವರ ಈ ನಡೆ ವಿವಾದಕ್ಕೆ ಕಾರಣವಾಗಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಅಲ್ಲದೇ ರೌಡಿ ಶೀಟರ್ ಜೊತೆ ವೇಣು ಗೋಪಾಲ್ ಭೇಟಿ ವಿಚಾರದ ಬಗ್ಗೆ ಕಾಂಗ್ರೆಸ್ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸಾಮಾನ್ಯ ಕಾರ್ಯಕರ್ತರು, ನಾಯಕರೊಂದಿಗೆ ಕೆಸಿ ವೇಣುಗೋಪಾಲ್  ಮಾತಾಡಲ್ಲ. ಆದ್ರೆ ರೌಡಿಶೀಟರ್ ಜೊತೆಗೆ ವೇಣುಗೋಪಾಲ್ ಮಾತನಾಡಿದ್ದಾರೆ. ಪಕ್ಷ ಸಂಘಟನೆ ಅಂದ್ರೆ ಇದೇನಾ ಎಂದು ಕೈ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ದೇವಿ ಪ್ರಸಾದ್ ಶೆಟ್ಟಿಯವರ ಪ್ರಕಾರ ಸಡನ್ ತೂಕ ಇಳಿಕೆ ಮಾಡಿದರೆ ಏನಾಗುತ್ತದೆ

Karnataka Rains: ಇಂದೂ ಈ ಜಿಲ್ಲೆಯವರಿಗೆ ಭಾರೀ ಮಳೆಯ ಎಚ್ಚರಿಕೆ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಮುಂದಿನ ಸುದ್ದಿ
Show comments