Webdunia - Bharat's app for daily news and videos

Install App

ನಟೋರಿಯಸ್ ರೌಡಿಶೀಟರ್ ಜೊತೆ ಕೆಸಿ ವೇಣುಗೋಪಾಲ್ ಚರ್ಚೆ; ಕಾಂಗ್ರೆಸ್ ನಾಯಕರಿಂದ ಆಕ್ರೋಶ

Webdunia
ಬುಧವಾರ, 16 ಅಕ್ಟೋಬರ್ 2019 (10:25 IST)
ಬೆಂಗಳೂರು : ಶಿವಾಜಿನಗರದ ನಟೋರಿಯಸ್ ರೌಡಿಶೀಟರ್ ಇಪ್ತಿಯಾಕ್ ಅಹ್ಮದ್ ಜೊತೆ ಆತ್ಮೀಯವಾಗಿ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಗಂಭೀರ  ಚರ್ಚೆ ನಡೆಸಿದ್ದು, ಇದೀಗ ಇದು  ಕಾಂಗ್ರೆಸ್ ಪಕ್ಷದ ಆಕ್ರೋಶಕ್ಕೆ ಕಾರಣವಾಗಿದೆ.




ನಿನ್ನೆ ಕೆಪಿಸಿಸಿ ಅಧ್ಯಕ್ಷರ ಕೋಣೆಯಲ್ಲಿ ವೇಣುಗೋಪಾಲ್ ರೌಡಿಶೀಟರ್ ಇಪ್ತಿಯಾಕ್ ಅಹ್ಮದ್ ಜೊತೆ ಮಾತುಕತೆ ನಡೆಸಿದ್ದಾರೆ. ಉಪಚುನಾವಣೆಯ ಬೆನ್ನಲ್ಲೇ ಅವರ ಈ ನಡೆ ವಿವಾದಕ್ಕೆ ಕಾರಣವಾಗಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಅಲ್ಲದೇ ರೌಡಿ ಶೀಟರ್ ಜೊತೆ ವೇಣು ಗೋಪಾಲ್ ಭೇಟಿ ವಿಚಾರದ ಬಗ್ಗೆ ಕಾಂಗ್ರೆಸ್ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸಾಮಾನ್ಯ ಕಾರ್ಯಕರ್ತರು, ನಾಯಕರೊಂದಿಗೆ ಕೆಸಿ ವೇಣುಗೋಪಾಲ್  ಮಾತಾಡಲ್ಲ. ಆದ್ರೆ ರೌಡಿಶೀಟರ್ ಜೊತೆಗೆ ವೇಣುಗೋಪಾಲ್ ಮಾತನಾಡಿದ್ದಾರೆ. ಪಕ್ಷ ಸಂಘಟನೆ ಅಂದ್ರೆ ಇದೇನಾ ಎಂದು ಕೈ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments