ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ..!!

Webdunia
ಭಾನುವಾರ, 24 ಜುಲೈ 2022 (17:00 IST)
ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದೆ. ಒಂದು ಅಥವಾ ಎರಡು ವರ್ಷಗಳ ಅವಧಿಗೆ ಈ ಹುದ್ದೆ ನೇಮಕಾತಿ. ಈ ಹುದ್ದೆಗೆ ಹಿಂದಿನ ಪ್ರಕಟಣೆಗಳ ಪ್ರಕಾರ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
 
ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಹುದ್ದೆಗಳು: ಟೆಕ್ನಿಕಲ್ ಹೆಡ್, ಸೀನಿಯರ್ ಪ್ರೋಗ್ರಾಮರ್, ಪ್ರೋಗಾಮರ್ ಟ್ರೈನಿ/ ಅಪ್ರೆಂಟಿಸ್
ಒಟ್ಟು ಹುದ್ದೆ: 8
ಕಾರ್ಯ ನಿರ್ವಹಣೆ ಸ್ಥಳ: ಬೆಂಗಳೂರು
ವೇತನ: 1,00,000- 25,000 ರೂ ಮಾಸಿಕ
 
ಅರ್ಜಿ ಸಲ್ಲಿಕೆ: ಮೇಲ್ ಮುಖಾಂತರ
ಇಮೇಲ್ ವಿಳಾಸ: keaoppertunities@gmail.com
ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.
 
ಇದನ್ನು : ಆಟೋ ಮೊಬೈಲ್ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಇದ್ರೆ; ಇಲ್ಲಿದೆ ಭರಪೂರ ಅವಕಾಶ
 
ಪ್ರಮುಖ ದಿನಾಂಕ
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 22 ಜುಲೈ 2022
ಅರ್ಜಿ ಸಲ್ಲಿಕೆ ಕಡೆಯ ದಿನಾಂಕ: 30 ಜುಲೈ 2022
 
ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: kea.kar.nic.in
 
ಇದನ್ನು : ಬೆಂಗಳೂರಿನ ಜವಾಹರ್ ಲಾ ನೆಹರು ಸಂಶೋಧನಾ ಸಂಸ್ಥೆಯಲ್ಲಿ ಕೆಲಸ; ಇಲ್ಲಿದೆ ವಿವರ
ಅರ್ಜಿ ಸಲ್ಲಿಕೆ ವಿಧಾನ
 
ಸಂಸ್ಥೆಯ ನೇಮಕಾತಿ ಸಂಪೂರ್ಣವಾಗಿ ಪರಿಶೀಲಿಸಿದ ಮತ್ತು ಅಭ್ಯರ್ಥಿಯು ಅರ್ಹತಾ ಸ್ಥಳಗಳನ್ನು ಪೂರೈಸುತ್ತಾರೆ ಎಂದು ಸೂಚಿಸಲಾಗಿದೆ.
ರೆಸ್ಯೂಮ್ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಅನುಭವಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ. ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ ಒದಗಿಸಿದ ವಿವರಗಳು ಸರಿಯಾಗಿವೆ ಎಂದು ಪರಿಶೀಲಿಸಲಾಗಿದೆ. ನಂತರ ಮೇಲಿನ ಇಮೇಲ್ ನಿಗದಿತ ದಿನಾಂಕದ ಮುನ್ನ ಕಳುಹಿಸಬೇಕು
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನಾಮ್‌ದಾರ್‌ ಸಕ್ಕರೆ ಕಾರ್ಖಾನೆ ದುರಂತ, ಸಾವಿನ ಸಂಖ್ಯೆ ಮತ್ತೇ ಏರಿಕೆ

ಸಿಎಂ ಕುರ್ಚಿ ಗುದ್ದಾಟದ ನಡುವೆ ಡಿಕೆ ಶಿವಕುಮಾರ್ ದೊಡ್ಡ ಜವಾಬ್ದಾರಿ ವಹಿಸಿದ ಕಾಂಗ್ರೆಸ್

ವಿಮಾನ ಹಾರಾಟದಲ್ಲಿದ್ದಾಗ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ, ತುರ್ತು ಭೂಸ್ಪರ್ಶ ಮಾಡಿದ್ರೂ ಉಳಿಯದ ಜೀವ

ಕೇರಳ: 2008ರಲ್ಲಿ ಸಿಪಿಎಂ ಕಾರ್ಯರ್ತನ ಕೊಲೆ ಪ್ರಕರಣ, ಮಹತ್ವದ ತೀರ್ಪು ಪ್ರಕಟ

ಐ-ಪಿಎಸಿ ಕಚೇರಿ ಮೇಲೆ ಇಡಿ ದಾಳಿ: ಪ್ರತಿಭಟನೆ ಘೋಷಿಸಿದ ಮಮತಾ ಬ್ಯಾನರ್ಜಿ

ಮುಂದಿನ ಸುದ್ದಿ
Show comments