Webdunia - Bharat's app for daily news and videos

Install App

ಕೇದಾರನಾಥ ದೇವಸ್ಥಾನ ಕ್ಲೋಸ್​​​

Webdunia
ಗುರುವಾರ, 27 ಅಕ್ಟೋಬರ್ 2022 (16:48 IST)
ಚಳಿಗಾಲ ಆರಂಭವಾಗ್ತಿದೆ. ಆದ್ರಿಂದ ಉತ್ತರಾಖಂಡದ ವಿಶ್ವವಿಖ್ಯಾತ ಕೇದಾರನಾಥ ಧಾಮದ ಬಾಗಿಲು  ಮುಚ್ಚಲ್ಪಟ್ಟಿದೆ. ಬಾಗಿಲು ಮುಚ್ಚುವ ಮೊದಲು ಕೇದಾರನಾಥ ಧಾಮಕ್ಕೆ ಪೂಜೆ ಸಲ್ಲಿಸಲಾಯಿತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದು, ಮಹಾದೇವರ ಆರಾಧನೆಯನ್ನು ನೆರವೇರಿಸಲಾಯಿತು. ಕೇದಾರನಾಥ ಧಾಮದ ಬಾಗಿಲು ಮುಚ್ಚಿದ ನಂತರ ಭಗವಾನ್ ಕೇದಾರನಾಥ ಜೀ ಉಖಿಮಠದಲ್ಲಿ ಕುಳಿತುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಅವರ ದರ್ಶನಕ್ಕೆ ಭಕ್ತರು ಅಲ್ಲಿಗೆ ಹೋಗಬಹುದು. ದೇವರ ಡೋಲಿಯನ್ನು ಸೇನೆಯ ಸಾಂಪ್ರದಾಯಿಕ ಬ್ಯಾಂಡ್‌ನೊಂದಿಗೆ ಅಲ್ಲಿಗೆ ಕಳುಹಿಸಿಕೊಡಲಾಗುತ್ತೆ. ಕೇದಾರನಾಥದ ಐದು ಮುಖದ ಡೋಲಿಯನ್ನು ಬುಧವಾರ ಸಿದ್ಧಪಡಿಸಲಾಗಿದ್ದು, ಅಕ್ಟೋಬರ್ 29 ರಂದು ಡೋಲಿಯ ಚಳಿಗಾಲದ ತಾಣವಾದ ಉಖಿಮಠದ ಓಂಕಾರೇಶ್ವರ ದೇವಸ್ಥಾನಕ್ಕೆ ಕೊಂಡೊಯ್ಯಲಾಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments