Webdunia - Bharat's app for daily news and videos

Install App

ಕೇದಾರನಾಥ ದೇವಸ್ಥಾನ ಕ್ಲೋಸ್​​​

Webdunia
ಗುರುವಾರ, 27 ಅಕ್ಟೋಬರ್ 2022 (16:48 IST)
ಚಳಿಗಾಲ ಆರಂಭವಾಗ್ತಿದೆ. ಆದ್ರಿಂದ ಉತ್ತರಾಖಂಡದ ವಿಶ್ವವಿಖ್ಯಾತ ಕೇದಾರನಾಥ ಧಾಮದ ಬಾಗಿಲು  ಮುಚ್ಚಲ್ಪಟ್ಟಿದೆ. ಬಾಗಿಲು ಮುಚ್ಚುವ ಮೊದಲು ಕೇದಾರನಾಥ ಧಾಮಕ್ಕೆ ಪೂಜೆ ಸಲ್ಲಿಸಲಾಯಿತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದು, ಮಹಾದೇವರ ಆರಾಧನೆಯನ್ನು ನೆರವೇರಿಸಲಾಯಿತು. ಕೇದಾರನಾಥ ಧಾಮದ ಬಾಗಿಲು ಮುಚ್ಚಿದ ನಂತರ ಭಗವಾನ್ ಕೇದಾರನಾಥ ಜೀ ಉಖಿಮಠದಲ್ಲಿ ಕುಳಿತುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಅವರ ದರ್ಶನಕ್ಕೆ ಭಕ್ತರು ಅಲ್ಲಿಗೆ ಹೋಗಬಹುದು. ದೇವರ ಡೋಲಿಯನ್ನು ಸೇನೆಯ ಸಾಂಪ್ರದಾಯಿಕ ಬ್ಯಾಂಡ್‌ನೊಂದಿಗೆ ಅಲ್ಲಿಗೆ ಕಳುಹಿಸಿಕೊಡಲಾಗುತ್ತೆ. ಕೇದಾರನಾಥದ ಐದು ಮುಖದ ಡೋಲಿಯನ್ನು ಬುಧವಾರ ಸಿದ್ಧಪಡಿಸಲಾಗಿದ್ದು, ಅಕ್ಟೋಬರ್ 29 ರಂದು ಡೋಲಿಯ ಚಳಿಗಾಲದ ತಾಣವಾದ ಉಖಿಮಠದ ಓಂಕಾರೇಶ್ವರ ದೇವಸ್ಥಾನಕ್ಕೆ ಕೊಂಡೊಯ್ಯಲಾಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾದಯಾತ್ರೆ ಆರಂಭಿಸಿದ ಬಳಿಕ, ಡಿಕೆ ಶಿವಕುಮಾರ್ ಉತ್ತರ ಕರ್ನಾಟಕದತ್ತ ಮುಖ: ವಿಜಯೇಂದ್ರ

ವಿಟ್ಲಪಿಂಡಿ ಉತ್ಸವದ ವೇಳೆ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ, ಭಕ್ತರಲ್ಲಿ ಆತಂಕ

ದೆಹಲಿ ಕಟ್ಟಡ ದುರಂತ, ಹಲವರು ಸಿಲುಕಿರುವ ಶಂಕೆ, ಇಬ್ಬರ ರಕ್ಷಣೆ

ಮಂಗಳೂರಿನಲ್ಲಿ 6ತಿಂಗಳ ಹಿಂದಿನ ಮಾಂಸ ಪತ್ತೆ ಬೆನ್ನಲ್ಲೇ ಕೆಎಫ್‌ಸಿಯ ಡೀಪ್ ಪ್ರೈಡ್ ಚಿಕನ್‌ನಲ್ಲಿ ಹುಳ, Video

ಪ್ರಜಾಪ್ರಭುತ್ವದಲ್ಲಿ ಪ್ರಶ್ನೆಗಳನ್ನು ಹತ್ತಿಕ್ಕಲು ಪ್ರಧಾನಿ ಮೋದಿ ಯತ್ನಿ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಮುಂದಿನ ಸುದ್ದಿ
Show comments