Webdunia - Bharat's app for daily news and videos

Install App

ಕೊರೋನಾ ಮನೆಗೆ ಬಾರದಿರಲು ದಿನಸಿಯನ್ನು ಹೀಗೆ ಸಂರಕ್ಷಿಸಿ

Webdunia
ಶನಿವಾರ, 4 ಏಪ್ರಿಲ್ 2020 (09:22 IST)
ಬೆಂಗಳೂರು: ಕೊರೋನಾ ಸೋಂಕು ಎಲ್ಲೆಲ್ಲಿ ಇದೆಯೋ, ಯಾವ ವಸ್ತುವಿಗೆ ಅಂಟಿಕೊಂಡಿದೆಯೋ ಗೊತ್ತಿರಲ್ಲ. ಹೀಗಾಗಿ ಮನೆಗೆ ತರುವ ಹಣ್ಣು-ತರಕಾರಿ, ಹಾಲು ಇತ್ಯಾದಿಗಳನ್ನು ಸರಿಯಾಗಿ ಶುಚಿಗೊಳಿಸಿಯೇ ಬಳಸಬೇಕು.


ಹಾಲು ಉಪಯೋಗಿಸುವ ಮುನ್ನ ಐದು ನಿಮಿಷ ನೀರಿನಲ್ಲಿ ಮುಳುಗಿಸಿ ಬಳಿಕ ಪ್ಯಾಕೆಟ್ ಚೆನ್ನಾಗಿ ತೊಳೆದುಕೊಂಡೇ ಬಳಸಿದರೆ ಉತ್ತಮ.

ಇನ್ನು, ಹಣ್ಣು ತರಕಾರಿಗಳನ್ನು ತಂದ ಕೂಡಲೇ ಉಪ್ಪು ಹಾಕಿದ ನೀರಿನಲ್ಲಿ ಕೆಲವು ಹೊತ್ತು ನೆನೆಸಿ ನಂತರ ಶುಚಿಗೊಳಿಸಿ ಫ್ರಿಡ್ಜ್ ನಲ್ಲಿಟ್ಟುಕೊಳ್ಳಿ. ಮತ್ತೆ ಉಪಯೋಗಿಸುವಾಗ ಮತ್ತೊಮ್ಮೆ ಚೆನ್ನಾಗಿ ತೊಳೆದುಕೊಂಡೇ ಬಳಸಿ. ಸಾಧ‍್ಯವಾದಷ್ಟು ತೊಳೆದು ಉಪಯೋಗಿಸಬಹುದಾದ ವಸ್ತುಗಳನ್ನು ತೊಳೆದೇ ಬಳಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments