Webdunia - Bharat's app for daily news and videos

Install App

ಕರ್ನಾಟಕದ ರಾಜ್ಯಪಾಲರೆಂಬುದು ಗಮನದಲ್ಲಿರಲಿ – ಡಿಕೆಶಿ

geetha
ಬುಧವಾರ, 31 ಜನವರಿ 2024 (16:30 IST)
ಬೆಂಗಳೂರು :ಕಡ್ಡಾಯ ನಿಮಯದ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ನಿರಾಕರಿಸಿರುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತಿಪಕ್ಷಗಳಾಗಲೀ, ಜನರಾಗಲೀ ಈ ಕಾಯಿದೆಯನ್ನು ವಿರೋಧಿಸಿಲ್ಲ. ರಾಜ್ಯಪಾಲರು ಕರ್ನಾಟಕಕ್ಕೆ ರಾಜ್ಯಪಾಲರು ಎಂಬುದು ನೆನಪಿನಲ್ಲಿಡಬೇಕೆಂದು ಡಿಕೆಶಿ ಕುಟುಕಿದ್ದಾರೆ. ಇದು ರಾಜ್ಯದ ಗೌರವದ ವಿಚಾರವಾಗಿದೆ. ಇದೊಂದು ಭಾವನಾತ್ಮಕ ವಿಚಾರ. ನೀವೂ ಸಹ ಕರ್ನಾಟಕದಲ್ಲಿದ್ದೀರಿ. ಕರ್ನಾಟಕದ ರಾಜ್ಯಪಾಲರಾಗಿದ್ದೀರಿ. ಇಂಥಾ ವಿಚಾರದಲ್ಲಿ ಸರ್ಕಾರದ ವಿರುದ್ದ ಯಾವುದೇ ತಪ್ಪು ಕಂಡು ಹಿಡಿಯುವುದು ಸರಿಯಲ್ಲ ಎಂದು ಡಿಕೆಶಿ ರಾಜ್ಯಪಾಲರಿಗೆ ತಾಕೀತು ಮಾಡಿದ್ದಾರೆ.

ಸದನದಲ್ಲಿ ಈ ಕಾಯಿದೆ ಘೋಷಿಸುವ ಮುನ್ನವೇ ಜಾರಿಗೆ ತರಲು ಸುಗ್ರೀವಾಜ್ಞೆಯ ಮೂಲಕ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಇದು ರದ್ದಾಗಿರುವ ವಿಷಯವನ್ನು ನಾನೂ ಸಹ ಮಾಧ್ಯಮಗಳಲ್ಲಿ ಗಮನಿಸಿದೆ. ನಮ್ಮ ದೇಶದ ರಕ್ಷಣೆಯ ವಿಚಾರದಲ್ಲಿ ನಾವು ನಡೆದುಕೊಳ್ಳುತ್ತೇವೋ ನಮ್ಮ ನಾಡು ನುಡಿಯ ವಿಚಾರದಲ್ಲಿಯೂ ಅಷ್ಟೇ ಕಾಳಜಿ ವಹಿಸುತ್ತೇವೆ ಎಂದು ಡಿಕೆಶಿ ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

ಮುಂದಿನ ಸುದ್ದಿ
Show comments