ಕರ್ನಾಟಕದ ರಾಜ್ಯಪಾಲರೆಂಬುದು ಗಮನದಲ್ಲಿರಲಿ – ಡಿಕೆಶಿ

geetha
ಬುಧವಾರ, 31 ಜನವರಿ 2024 (16:30 IST)
ಬೆಂಗಳೂರು :ಕಡ್ಡಾಯ ನಿಮಯದ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ನಿರಾಕರಿಸಿರುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತಿಪಕ್ಷಗಳಾಗಲೀ, ಜನರಾಗಲೀ ಈ ಕಾಯಿದೆಯನ್ನು ವಿರೋಧಿಸಿಲ್ಲ. ರಾಜ್ಯಪಾಲರು ಕರ್ನಾಟಕಕ್ಕೆ ರಾಜ್ಯಪಾಲರು ಎಂಬುದು ನೆನಪಿನಲ್ಲಿಡಬೇಕೆಂದು ಡಿಕೆಶಿ ಕುಟುಕಿದ್ದಾರೆ. ಇದು ರಾಜ್ಯದ ಗೌರವದ ವಿಚಾರವಾಗಿದೆ. ಇದೊಂದು ಭಾವನಾತ್ಮಕ ವಿಚಾರ. ನೀವೂ ಸಹ ಕರ್ನಾಟಕದಲ್ಲಿದ್ದೀರಿ. ಕರ್ನಾಟಕದ ರಾಜ್ಯಪಾಲರಾಗಿದ್ದೀರಿ. ಇಂಥಾ ವಿಚಾರದಲ್ಲಿ ಸರ್ಕಾರದ ವಿರುದ್ದ ಯಾವುದೇ ತಪ್ಪು ಕಂಡು ಹಿಡಿಯುವುದು ಸರಿಯಲ್ಲ ಎಂದು ಡಿಕೆಶಿ ರಾಜ್ಯಪಾಲರಿಗೆ ತಾಕೀತು ಮಾಡಿದ್ದಾರೆ.

ಸದನದಲ್ಲಿ ಈ ಕಾಯಿದೆ ಘೋಷಿಸುವ ಮುನ್ನವೇ ಜಾರಿಗೆ ತರಲು ಸುಗ್ರೀವಾಜ್ಞೆಯ ಮೂಲಕ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಇದು ರದ್ದಾಗಿರುವ ವಿಷಯವನ್ನು ನಾನೂ ಸಹ ಮಾಧ್ಯಮಗಳಲ್ಲಿ ಗಮನಿಸಿದೆ. ನಮ್ಮ ದೇಶದ ರಕ್ಷಣೆಯ ವಿಚಾರದಲ್ಲಿ ನಾವು ನಡೆದುಕೊಳ್ಳುತ್ತೇವೋ ನಮ್ಮ ನಾಡು ನುಡಿಯ ವಿಚಾರದಲ್ಲಿಯೂ ಅಷ್ಟೇ ಕಾಳಜಿ ವಹಿಸುತ್ತೇವೆ ಎಂದು ಡಿಕೆಶಿ ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments