Webdunia - Bharat's app for daily news and videos

Install App

ಶಾಲಾ ಮಕ್ಕಳನ್ನು ರಾಜಕೀಯದಿಂದ ದೂರ ಇಡಿ

Webdunia
ಶನಿವಾರ, 23 ಡಿಸೆಂಬರ್ 2023 (18:22 IST)
ಸಿದ್ದರಾಮಯ್ಯ ಹಿಜಾಬ್ ವಿಚಾರದಲ್ಲಿ ಬೇಜಾವ್ದಾರಿ ಹೇಳಿಕೆ‌ ನೀಡಿದ್ದಾರೆ ಅಂತಾ ದೆಹಲಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿಕಾರಿದ್ದಾರೆ. ಶಿಕ್ಷಣ ಕಲುಷಿತ ಗೊಳಿಸಲು ಕೈ ಹಾಕಿರುವುದು ನಾಡಿನ ದುರಾದೃಷ್ಟ.

ಸಿಎಂ ಅವರಿಂದ ಈ ಹೇಳಿಕೆ‌ ನಾನು ನಿರೀಕ್ಷೆ ಮಾಡಿರಲಿಲ್ಲ. ಶಾಲಾ ಮಕ್ಕಳನ್ನು ರಾಜಕೀಯದಿಂದ ದೂರ ಇಡಬೇಕಿತ್ತು, ಕೊಳಕು ರಾಜಕೀಯದಿಂದ ದೂರ ಇಡಬೇಕಿತ್ತು. ಪರೀಕ್ಷೆಗೆ ಹೋಗುವವರಿಗೆ ತಾಳಿ, ಕಾಲುಂಗರ ಬಿಚ್ಚಿಸುತ್ತಾರೆ. ಇದು ತಲೆ ತಗ್ಗಿಸುವಂತಹ ವಿಚಾರ. ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಆದ್ರೂ ಅಲ್ಪಸಂಖ್ಯಾತರು ಶಿಕ್ಷಣದಿಂದ ವಂಚಿತರಾಗಿದ್ದಾರೆ.

ಶೇ 50ಕ್ಕಿಂತ ಹೆಚ್ಚು ಶಿಕ್ಷಣಕ್ಕಿಂತ ವಂಚಿತರಾಗಿದ್ದಾರೆ. ಇದಕ್ಕೆ ಕಾಂಗ್ರೆಸ್ ಕಾರಣ ಅಲ್ವಾ.‌? ಅಲ್ಪಸಂಖ್ಯಾತರನ್ನು ಕೇವಲ ಓಟ್ ಬ್ಯಾಂಕ್ ಗೆ ಬಳಸಿಕೊಳ್ಳಲಾಗಿದೆ. ದೇಶದ ಪ್ರಧಾನಿ ಮೋದಿಯವ್ರು ತ್ರಿಬಲ್ ತಲಾಕ್ ಕಿತ್ತು ಹಾಕಿದ್ರು. ನೀವೇನು ಮಾಡಿದ್ರಿ.. ಉದ್ದುದ್ದ ಭಾಷಣ ಮಾಡ್ತಿರಾ..? ಅಲ್ಪಸಂಖ್ಯಾತರ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ಇದಕ್ಕೆ ಕಾರಣ ಕಾಂಗ್ರೆಸ್ ನವರು. ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಪಕ್ಷ ಸೋಲು ಕಾಣಲಿದೆ ಅಂತಾ ಕಾಂಗ್ರೆಸ್​​​ ವಿರುದ್ಧ ಆಕ್ರೋಶ ಹೊರಹಾಕಿದ್ರು .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments