Webdunia - Bharat's app for daily news and videos

Install App

ಹುಬ್ಬಳ್ಳಿಯಲ್ಲಿ ಕೇಜ್ರಿವಾಲ್​ ಕಮಾಲ್​

Webdunia
ಶನಿವಾರ, 4 ಮಾರ್ಚ್ 2023 (15:41 IST)
ಕರ್ನಾಟಕದಲ್ಲಿಯೂ ಆಮ್‌ ಆದ್ಮಿ ಪಕ್ಷ ಖಾತೆ ತೆರೆಯಲು ಪ್ರಯತ್ನ ಮುಂದುವರೆಸಿದೆ. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಪಕ್ಷ ಸಂಘಟನೆಗೆ ಆಪ್ ಪ್ಲಾನ್ ರೂಪಿಸಿದೆ. ಹೀಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಪಂಜಾಬ್​ ಸಿಎಂ ಭಗವಂತ ಮಾನ್​​ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 40 ಪರ್ಸೆಂಟೇಜ್ ಸರ್ಕಾರವಿದೆ.. ಅದನ್ನು ಕಿತ್ತೊಗೆಯಬೇಕಿದೆ. ದೆಹಲಿಯಲ್ಲಿ ನಾವೇನು ಮಾಡಿದ್ದೇವೆ ಅಂತ ಜನರಿಗೆ ಗೊತ್ತಿದೆ. ಪಂಜಾಬ್ ಮತ್ತು ದೆಹಲಿಯಲ್ಲಿ ಪ್ರಾಮಾಣಿಕ ಸರ್ಕಾರ ಕೊಟ್ಟಂತೆ ಇಲ್ಲಿಯೂ ಕೊಡ್ತೇವೆ.. ಆ ನಿಟ್ಟಿನಲ್ಲಿ ಎಎಪಿ ಬಲವರ್ಧನೆ ಮಾಡ್ತೇವೆ ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಬಗ್ಗೆ ತಪ್ಪು ಮಾಹಿತಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ವೇಣುಗೋಪಾಲ್ ಹಕ್ಕುಚ್ಯುತಿ ನೋಟಿಸ್

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಮುಂದಿನ ಸುದ್ದಿ
Show comments