Webdunia - Bharat's app for daily news and videos

Install App

ಹುಬ್ಬಳ್ಳಿಯಲ್ಲಿ ಕೇಜ್ರಿವಾಲ್​ ಕಮಾಲ್​

Webdunia
ಶನಿವಾರ, 4 ಮಾರ್ಚ್ 2023 (15:41 IST)
ಕರ್ನಾಟಕದಲ್ಲಿಯೂ ಆಮ್‌ ಆದ್ಮಿ ಪಕ್ಷ ಖಾತೆ ತೆರೆಯಲು ಪ್ರಯತ್ನ ಮುಂದುವರೆಸಿದೆ. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಪಕ್ಷ ಸಂಘಟನೆಗೆ ಆಪ್ ಪ್ಲಾನ್ ರೂಪಿಸಿದೆ. ಹೀಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಪಂಜಾಬ್​ ಸಿಎಂ ಭಗವಂತ ಮಾನ್​​ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 40 ಪರ್ಸೆಂಟೇಜ್ ಸರ್ಕಾರವಿದೆ.. ಅದನ್ನು ಕಿತ್ತೊಗೆಯಬೇಕಿದೆ. ದೆಹಲಿಯಲ್ಲಿ ನಾವೇನು ಮಾಡಿದ್ದೇವೆ ಅಂತ ಜನರಿಗೆ ಗೊತ್ತಿದೆ. ಪಂಜಾಬ್ ಮತ್ತು ದೆಹಲಿಯಲ್ಲಿ ಪ್ರಾಮಾಣಿಕ ಸರ್ಕಾರ ಕೊಟ್ಟಂತೆ ಇಲ್ಲಿಯೂ ಕೊಡ್ತೇವೆ.. ಆ ನಿಟ್ಟಿನಲ್ಲಿ ಎಎಪಿ ಬಲವರ್ಧನೆ ಮಾಡ್ತೇವೆ ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments