ಚುನಾವಣೆಗೆ ಮೊದಲು ಹಲವು ಜಿಲ್ಲೆಗೆ ಕೇಜ್ರಿವಾಲ್ ಭೇಟಿ

Webdunia
ಮಂಗಳವಾರ, 31 ಜನವರಿ 2023 (12:23 IST)
ಧಾರವಾಡ : ಫೆಬ್ರವರಿಯಲ್ಲಿ ಕರ್ನಾಟಕಕ್ಕೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆಗಮಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿ ಎಂ ಅರವಿಂದ್ ಹೇಳಿದರು.
 
ಧಾರವಾಡದಲ್ಲಿ ಮಾತನಾಡಿದ ಅವರು, ಫೆಬ್ರವರಿ 26 ರಂದು ದಾವಣಗೆರೆಯಲ್ಲಿ ಆಮ್ ಆದ್ಮಿ ಪಕ್ಷದ ಬ್ಲಾಕ್ ಪದಾಧಿಕಾರಿಗಳ ಶಪಥ ಕಾರ್ಯಕ್ರಮ ಇದೆ. ಅದಕ್ಕೆ ಕೇಜ್ರಿವಾಲ್ ಬರುತ್ತಿದ್ದಾರೆ ಎಂದು ತಿಳಿಸಿದರು.

ಫೆಬ್ರವರಿ ಬಳಿಕ ರಾಜ್ಯದ ಪ್ರಮುಖ ಜಿಲ್ಲಾ ಕೇಂದ್ರಗಳಿಗೆ ಕೂಡಾ ಅವರು ಬರಲಿದ್ದಾರೆ. ಫೆಬ್ರವರಿ 26ರ ನಂತರ ಕೇಜ್ರಿವಾಲ್ ಅವರ ಟೂರ್ ಪ್ರೋಗ್ರಾಮ್ ಮಾಡುತ್ತಿದ್ದೇವೆ. ಹುಬ್ಬಳ್ಳಿ, ಧಾರವಾಡ, ಬೆಳಗಾವಿಯಲ್ಲಿ ಕೇಜ್ರಿವಾಲ್ ಅವರ ಕಾರ್ಯಕ್ರಮಗಳು ಇರಲಿದೆ.

ಸದ್ಯ ಕೇಜ್ರಿವಾಲ್ ಅವರ ತಾತ್ಕಾಲಿಕ ಭೇಟಿಯ ಪಟ್ಟಿ ಮಾಡಿದ್ದೇವೆ. ಅವರು ಯಾವ ದಿನಾಂಕಕ್ಕೆ ಸಿಗುತ್ತಾರೆ ಎಂಬುದನ್ನು ನೋಡಿಕೊಂಡು ಫೈನಲ್ ಪಟ್ಟಿ ಮಾಡುತ್ತೇವೆ ಎಂದು ಆಪ್ ರಾಜ್ಯ ಕಾರ್ಯದರ್ಶಿ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments