Webdunia - Bharat's app for daily news and videos

Install App

ಡಿಸಿಎಂ ಡಿ ಕೆ ಶಿವಕುಮಾರ್ ಅವರಿಂದ ಕೆಂಪೇಗೌಡ ಉತ್ಸವ ರಥಯಾತ್ರೆಗೆ ಚಾಲನೆ

Webdunia
ಮಂಗಳವಾರ, 27 ಜೂನ್ 2023 (19:17 IST)
ಒಂದೇ ವೇದಿಕೆಯಲ್ಲಿ ಡಿಕೆಶಿವಕುಮಾರ್ ಮತ್ತು ಮಾಜಿ ಸಚಿವ ಡಾ.ಸಿ.ಎನ್.ಅಶ್ವಥ್ ಪರಸ್ಪರ ಹಗ್ಗ ಜಗ್ಗಾಟದಲ್ಲಿರುವ ಉಭಯ ನಾಯಕರು ಭಾಗಿಯಾಗಿದ್ರು.ಬಹಿರಂಗವಾಗಿ ಡಿಕೆಶಿ ವಿರುದ್ದ  ಅಶ್ವಥ್ ನಾರಯಣ್ ಹೇಳಿಕೆ ನೀಡುತ್ತಿದ್ರು.ಕೆಂಪೇಗೌಡ ದಿನಾಚರಣೆ ಕಾರ್ಯಕ್ರಮದಲ್ಲಿ ನಾಯಕರು ಮುಖಾಮುಖಿಯಾಗಿದ್ದು,ಸದಾಶಿವನಗರದ ರಮಣಮಹರ್ಷಿ ಉದ್ಯಾನವನದಲ್ಲಿ ಕಾರ್ಯಕ್ರಮ ನಡೆಯುತ್ತಿದೆ.ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀನಿರ್ಮಾಲಾನಂದಶ್ರೀಗಳು ಕೂಡ ಭಾಗಿಯಾಗಿದ್ದಾರೆ.
 
ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್  ಅಶ್ವಥ್ ನಾರಯಣ್ ಅವ್ರಿಗೆ ಒಂದು ವಿಷಯ ಹೇಳೊಕೆ ಇಷ್ಟ ಪಡ್ತೀನಿ.ತಾವು ಇತಿಹಾಸ ಓದಬೇಕು.ನಾನು ರಾಜಾಜಿನಗರದಲ್ಲಿ 6 ನೇ ತರಗತಿಗೆ ಬಂದು ಎನ್ ಪಿ ಎಸ್ ‌ನಲ್ಲಿ ಓದಿದವನು.ಬೆಂಗಳೂರಿಗೆ ನನಗೂ ನಂಟಿದೆ.ನೀವು ರಾಜಕೀಯದಲ್ಲಿ ಮಾತನಾಡಿದ್ದೀರಾ?ಆದ್ರೂ ನಿಮಗೆ ನನ್ನ ಇತಿಹಾಸ ಗೊತ್ತಿಲ್ಲ ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ.ಅಲ್ಲದೇ ನಾನು ಇಲ್ಲಿ ಹಲಸಿನ ಮರ ನೆಟ್ಟಿದ್ದೀನಿ.ಈಗ ಎಲ್ಲೂ ಬೆಳೆದು ನಿಂತಿದೆ ಎಂದು ಡಿಕೆಶಿ‌ ಅಶ್ವಥ್ ನಾರಾಯಣ್ ಗೆ ಟಾಂಗ್ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments