ಲಾಕ್ ಡೌನ್ ನಡುವೆ ಕರ್ನಾಟಕ ವಿರುದ್ಧ ಕೇರಳ ಗಡಿ ಕ್ಯಾತೆ

Webdunia
ಬುಧವಾರ, 1 ಏಪ್ರಿಲ್ 2020 (10:40 IST)
ಮಂಗಳೂರು: ಕೊರೋನಾವೈರಸ್ ತಡೆಗೆ ಹಲವು ರಾಜ್ಯಗಳ ಗಡಿ ಬಂದ್ ಆಗಿದ್ದು ಅಂತರ್ ರಾಜ್ಯ ಓಡಾಟವೇ ಸ್ತಬ್ಧವಾಗಿದೆ. ಆದರೆ ಕೇರಳ ಮಾತ್ರ ಗಡಿ ಮುಚ್ಚಿದ ವಿಚಾರವಾಗಿ ಕರ್ನಾಟಕ ವಿರುದ್ಧ ಕ್ಯಾತೆ ತೆಗೆದಿದೆ.


ಕೇರಳ ಕರ್ನಾಟಕ ಗಡಿಯನ್ನು ಮುಚ್ಚಿರುವ ಕರ್ನಾಟಕ ಕೇರಳದ ಕಾಸರಗೋಡಿನಿಂದ ತೆರಳುವ ಆಂಬ್ಯುಲೆನ್ಸ್ ಗಳು, ಅಗತ್ಯ ವಸ್ತಗಳ ವಾಹನಗಳಿಗೂ ಕೂಡಾ ಪ್ರವೇಶ ನೀಡುತ್ತಿಲ್ಲ. ಈ ಮೂಲಕ ಕರ್ನಾಟಕ ಉದ್ಧಟತನ ಮೆರೆಯುತ್ತಿದೆ ಎಂದು ಆರೋಪಿಸಿದೆ.

ಈ ಸಂಬಂಧ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ ಕೇರಳ ಸರ್ಕಾರ ಈಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಕೊರೋನಾ ಹರಡುವಿಕೆ ತಡೆಯಲು ಕರ್ನಾಟಕ ಗಡಿ ಸಂಪೂರ್ಣವಾಗಿ ಮುಚ್ಚುವ ತೀರ್ಮಾನ ಕೈಗೊಂಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments