Webdunia - Bharat's app for daily news and videos

Install App

ಲಾಕ್ ಡೌನ್ ನಡುವೆ ಕರ್ನಾಟಕ ವಿರುದ್ಧ ಕೇರಳ ಗಡಿ ಕ್ಯಾತೆ

Webdunia
ಬುಧವಾರ, 1 ಏಪ್ರಿಲ್ 2020 (10:40 IST)
ಮಂಗಳೂರು: ಕೊರೋನಾವೈರಸ್ ತಡೆಗೆ ಹಲವು ರಾಜ್ಯಗಳ ಗಡಿ ಬಂದ್ ಆಗಿದ್ದು ಅಂತರ್ ರಾಜ್ಯ ಓಡಾಟವೇ ಸ್ತಬ್ಧವಾಗಿದೆ. ಆದರೆ ಕೇರಳ ಮಾತ್ರ ಗಡಿ ಮುಚ್ಚಿದ ವಿಚಾರವಾಗಿ ಕರ್ನಾಟಕ ವಿರುದ್ಧ ಕ್ಯಾತೆ ತೆಗೆದಿದೆ.


ಕೇರಳ ಕರ್ನಾಟಕ ಗಡಿಯನ್ನು ಮುಚ್ಚಿರುವ ಕರ್ನಾಟಕ ಕೇರಳದ ಕಾಸರಗೋಡಿನಿಂದ ತೆರಳುವ ಆಂಬ್ಯುಲೆನ್ಸ್ ಗಳು, ಅಗತ್ಯ ವಸ್ತಗಳ ವಾಹನಗಳಿಗೂ ಕೂಡಾ ಪ್ರವೇಶ ನೀಡುತ್ತಿಲ್ಲ. ಈ ಮೂಲಕ ಕರ್ನಾಟಕ ಉದ್ಧಟತನ ಮೆರೆಯುತ್ತಿದೆ ಎಂದು ಆರೋಪಿಸಿದೆ.

ಈ ಸಂಬಂಧ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ ಕೇರಳ ಸರ್ಕಾರ ಈಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಕೊರೋನಾ ಹರಡುವಿಕೆ ತಡೆಯಲು ಕರ್ನಾಟಕ ಗಡಿ ಸಂಪೂರ್ಣವಾಗಿ ಮುಚ್ಚುವ ತೀರ್ಮಾನ ಕೈಗೊಂಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಹೆಲಿಕಾಫ್ಟರ್‌ ಪತನ: ಇಬ್ಬರು ಸಚಿವರು ಸೇರಿದಂತೆ 8ಮಂದಿ ದುರ್ಮರಣ

ಧರ್ಮಸ್ಥಳ, ಇಂದು 13ನೇ ಪಾಯಿಂಟ್ ಉತ್ಖನನ ಮಾಡದಿರುವುದರ ಹಿಂದಿದೆ ಕಾರಣ

ಮಹದೇವಪುರ ಕ್ಷೇತ್ರದಲ್ಲಿ 1ಲಕ್ಷ ಮತಗಳ್ಳತನ, ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments