ರಾಜೀನಾಮೆ ಬಗ್ಗೆ ಮೌನ ಮುರಿದ ಕೇರಳ ಬಿಜೆಪಿ ಸಂಸದ ಸುರೇಶ್ ಗೋಪಿ

sampriya
ಸೋಮವಾರ, 10 ಜೂನ್ 2024 (19:00 IST)
Normal 0 false false false EN-IN X-NONE X-NONE
Photo By X

ಕೇರಳ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂರನೇ ಸರ್ಕಾರದಲ್ಲಿ ಜೂನ್ 9 ರಂದು ಕೇರಳದ ಬಿಜೆಪಿಯ ಮೊದಲ ಸಂಸದ ಸುರೇಶ್ ಗೋಪಿ ಅವರು ಕೇಂದ್ರ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳ ನಂತರ, ಅವರು ಸಚಿವ ಸ್ಥಾನದಿಂದ ಕೆಳಗಿಳಿಯಲು ಬಯಸುತ್ತಾರೆ ಎಂಬ ಸುದ್ದಿ ವೈರಲ್‌ ಆಗಿತ್ತು. 

ಜೂನ್ 9 ರಂದು ಭಾನುವಾರ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ನಟ-ರಾಜಕಾರಣಿ ಸುರೇಶ್ ಗೋಪಿ ಕೇಂದ್ರ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದರ ಬೆನ್ನಲ್ಲೇ ರಾಜೀನಾಮೆ ಸುದ್ದಿ ಭಾರೀ ಸದ್ದು ಮಾಡಿತ್ತು. ಈ ಬಗ್ಗೆ  ಇಂದು ಸುರೇಶ್‌ ಗೋಪಿ ಅವರು ರಾಜೀನಾಮೆ ನೀಡುವ ವೈರಲ್‌ ಸುದ್ದಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟಪಡಿಸಿದ್ದಾರೆ. 

ಗೋಪಿ ಅವರು ಮಾಡಿದ ಪೋಸ್ಟ್‌ನಲ್ಲಿ ಹೀಗಿದೆ,  ತಾನು-->

ಸಂಬಂಧಿಸಿದ ಸುದ್ದಿ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಸೌದಿಯಲ್ಲಿ ಭೀಕರ ಅಪಘಾತ: ಮೆಕ್ಕಾ–ಮೇದಿನಾ ಯಾತ್ರೆಗೆ ತೆರಳಿದ್ದ ತೆಲಂಗಾಣದ 45 ಮಂದಿ ಸಜೀವ ದಹನ

ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್: ಖಾತೆ ಚೆಕ್ ಮಾಡಿಕೊಳ್ಳಿ

ಬೆಂಗಳೂರಿನಿಂದ ಮಂಗಳೂರಿಗೆ ಹಗಲು ಸಂಚರಿಸುವ ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮುಂದಿನ ಸುದ್ದಿ
Show comments