Webdunia - Bharat's app for daily news and videos

Install App

ಕ್ಯಾಬ್ ಚಾಲಕನಿಂದ ಕೇರಳ ಉದ್ಯಮಿಯ ದರೋಡೆ

Webdunia
ಭಾನುವಾರ, 2 ಜುಲೈ 2017 (13:00 IST)
ಇಂದು ಬೆಳಿಗ್ಗೆ ಕ್ಯಾಬ್‌ ಚಾಲಕನೊಬ್ಬ ಕೇರಳದ ಉದ್ಯಮಿಯಿಂದ 22 ಸಾವಿರ ರೂಪಾಯಿ ದರೋಡೆ ಮಾಡಿದ ಘಟನೆ ವರದಿಯಾಗಿದೆ.
 
ಇಂದು ಬೆಳಿಗ್ಗೆ 4.30 ಗಂಟೆ ಸುಮಾರಿಗೆ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಉದ್ಯಮಿಗೆ ಡ್ರಾಪ್ ಕೊಡುವ ನೆಪದಲ್ಲಿ ಹೆಬ್ಬಾಳದಲ್ಲಿ ಕಾರು ಹತ್ತಿಸಿಕೊಂಡ ಚಾಲಕ, ಯಲಹಂಕ ಜಂಕ್ಷನ್ ಬಳಿ ಉದ್ಯಮಿಗೆ ಚಾಕು ತೋರಿಸಿ ಉದ್ಯಮಿ ಬಳಿಯಿದ್ದ ಹಣದ ಬ್ಯಾಗ್‌ ಎತ್ತಿಕೊಂಡು ಪರಾರಿಯಾಗಿದ್ದಾನೆ.
 
ವಿಮಾನದಲ್ಲಿ ಮಹಾರಾಷ್ಟ್ರಕ್ಕೆ ತೆರಳಬೇಕಿದ್ದ ಉದ್ಯಮಿಯ 22 ಸಾವಿರ ರೂಪಾಯಿಗಳನ್ನು ದರೋಡೆ ಮಾಡಿದ ಚಾಲಕ ಕಾರಿನೊಂದಿಗೆ ಎಸ್ಕೇಪ್ ಆಗಿದ್ದಾನೆ.
 
ನಡು ರಸ್ತೆಯಲ್ಲಿ ಬಿಟ್ಟು ಕಾರಿನೊಂದಿಗೆ ಚಾಲಕ ಪರಾರಿಯಾಗಿರುವುದು ಕಂಡ ಉದ್ಯಮಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗಾಗಿ ಜಾಲ ಬೀಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments